ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಮಂಜುರಾದ ಪಲಾನುಭವಿಗಳಿಗೆ ಗ್ಯಾಸ ಗಳನ್ನು ಕಾಂಗ್ರೇಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ವಿತರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಆಗಲಿ ಕೇಂದ್ರದಲ್ಲಿ ಆಗಲಿ ಯಾವದೆ ಪಕ್ಷ ಅಧಿಕಾರದಲ್ಲಿ ಇರಲಿ ಅದು ಮುಖ್ಯ ಅಲ್ಲಾ ಜನಸಾಮಾನ್ಯರಿಗೆ ಯೋಜನೆಗಳು ತಲುಪಿಸುವದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ನಾಯಿಕ,ಗ್ರಾಮ ಪಂಚಾಯತ ಸದಸ್ಯ ಸಂತೋಷ ಕಲ್ಲೋತ್ತಿ,ಉಮೇಶ ಪಾಟೀಲ, ಸಿದರಾಯ ತೋಡಕರ,ಪಿ ಕೆ ಪಿ ಎಸ್ ಬ್ಯಾಂಕಿನ ನಿರ್ದೇಶಕ ಭೀಮಗೌಡ ನಾಯಿಕ,ಸಂತೋಷ ನಾಯಿಕ,ಧನಂಜಯ ಹವಾಲ್ದಾರ, ದಯಾನಂದ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ ಹಲ್ಲೋಳಿ,ಕೃಷ್ಣ ಸುತಾರ,ಅಶೋಕ ಬಾಡಗಿ, ಮಹಾದೇವ ನಾಯಿಕ ಪ್ರೇಮಕುಮಾರ ನಾಯಿಕ ಹಾಗೂ ಪಲಾನುಭವಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…