Breaking News

ಅಧಿಕಾರಿಗಳು ಭೂಗಳ್ಳರಿಗೆ ಸಾತ್ ತಡೆಯುವಂತೆ ಒತ್ತಾಯಿಸಿ ಮನವಿ


ಗಂಗಾವತಿ: ನಗರದ ಸರ್ವೇ ನಂಬರ್ ೫೩ರಲ್ಲಿ (ಸಾಯಿನಗರದಲ್ಲಿ) ಎಸ್ಸಿ ಎಸ್ಟಿಗೆ ವಸತಿ ನಿಲಯಕ್ಕೆ ಮೀಸಲಿಟ್ಟದ್ದ ಹತ್ತು ಗುಂಟೆ ಜಮೀನನ್ನು ಕೊಲ್ಲಿ ನಾಗೇಶ್ವರರಾವ್ ಹಾಗು ಕೊಲ್ಲಿ ಗಂಗಾಧರ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ವೇ ನಂ.೪೦ ರ ವ್ಯಾಪ್ತಿಗೆ ಒಳಪಡಿಸಿಕೊಂಡು ಮಾರಾಟ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿಯವರು ಕೂಡಲೆ ಪಾರದರ್ಶಕವಾಗಿ ನಿರ್ವಹಿಸಿ ಬಿಚ್ಚಾಲಿ ಕುಟುಂಬದ ಖರೀದಿಸಿರುವ ಈ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದು ಪುನಾಃ ಹಾಸ್ಟೇಲ್‌ಗೆ ಮೀಸಲಿಡಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಮಾದಿಗೆ ಕ್ಷೇಮಾಭಿವೃದ್ಧಿ ಸಂಘದ ಶಿವಪ್ಪ ಮಾದಿಗ ಸಚಿವರಿಗೆ ಆಚಾರ ನರಸಾಪುರದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಪ್ರಮುಖರಾದ ಕಿರಣ್ ಕುಮಾರ್, ಕೆ.ಎಂ.ಕಾಗೇರಿ, ಸುರೇಶ್ ಮುಕ್ಕುಂದಿ, ಶಾಂತಕುಮಾರ್ ಇತರರಿದ್ದರು.

ಜಾಹೀರಾತು

About Mallikarjun

Check Also

ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತ್ರತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಬೃಹತ್ ಶೋಭ ಯಾತ್ರೆ.

Kargil Victory Day grand procession led by BBC English Medium School. ಗಂಗಾವತಿ.. ನಗರದ ಬಿಬಿಸಿ ಆಂಗ್ಲ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.