Breaking News

ಅಧಿಕಾರಿಗಳು ಭೂಗಳ್ಳರಿಗೆ ಸಾತ್ ತಡೆಯುವಂತೆ ಒತ್ತಾಯಿಸಿ ಮನವಿ


ಗಂಗಾವತಿ: ನಗರದ ಸರ್ವೇ ನಂಬರ್ ೫೩ರಲ್ಲಿ (ಸಾಯಿನಗರದಲ್ಲಿ) ಎಸ್ಸಿ ಎಸ್ಟಿಗೆ ವಸತಿ ನಿಲಯಕ್ಕೆ ಮೀಸಲಿಟ್ಟದ್ದ ಹತ್ತು ಗುಂಟೆ ಜಮೀನನ್ನು ಕೊಲ್ಲಿ ನಾಗೇಶ್ವರರಾವ್ ಹಾಗು ಕೊಲ್ಲಿ ಗಂಗಾಧರ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ವೇ ನಂ.೪೦ ರ ವ್ಯಾಪ್ತಿಗೆ ಒಳಪಡಿಸಿಕೊಂಡು ಮಾರಾಟ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿಯವರು ಕೂಡಲೆ ಪಾರದರ್ಶಕವಾಗಿ ನಿರ್ವಹಿಸಿ ಬಿಚ್ಚಾಲಿ ಕುಟುಂಬದ ಖರೀದಿಸಿರುವ ಈ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆದು ಪುನಾಃ ಹಾಸ್ಟೇಲ್‌ಗೆ ಮೀಸಲಿಡಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಮಾದಿಗೆ ಕ್ಷೇಮಾಭಿವೃದ್ಧಿ ಸಂಘದ ಶಿವಪ್ಪ ಮಾದಿಗ ಸಚಿವರಿಗೆ ಆಚಾರ ನರಸಾಪುರದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಪ್ರಮುಖರಾದ ಕಿರಣ್ ಕುಮಾರ್, ಕೆ.ಎಂ.ಕಾಗೇರಿ, ಸುರೇಶ್ ಮುಕ್ಕುಂದಿ, ಶಾಂತಕುಮಾರ್ ಇತರರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *