ಕಲ್ಯಾಣಸಿರಿ ವಿಶೇಷ

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಿಳಾ ಸಾಹಿತಿಯನ್ನು ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ನಾಡೋಜ ಮಹೇಜೋಶಿ ಮತ್ತು ಅವರ ಪದಾಧಿಕಾರಿಗಳಲ್ಲಿ ಮನವಿ

A request has been made to Nadoja Mahejoshi and her office bearers to appoint a woman writer as the president of the 87th All India Kannada Sahitya Sammelan in Mandya.

ಕೊಪ್ಪಳ: ಮಹಿಳಾ ಸಾಹಿತಿಗಳು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ೧೯೭೧ ರ ತನಕ ಕಾಯ ಬೇಕಾಯಿತು. ಮಂಡ್ಯದಲ್ಲಿ ೩೧ನೇ ಮೇ ಇಂದ ಎರಡನೇ ಜೂನ್ ೧೯೭೧ ರತನಕ ಕಾಯಬೇಕಾಯತು. ಮಂಡ್ಯದಲ್ಲಿ ೩೧ನೇ ಯಿಂದ ಮೇ ಇಂದ ಎರಡನೇ ಜೂನ್ ೧೯೭೧ರಂದು ಸಮ್ಮೇಳನದ ಅಧ್ಯಕ್ಷರನ್ನಾಗಿ ಪ್ರಥಮವಾಗಿ ಮಹಿಳಾ ಸಾಹಿತಿಯದ ಜಯದೇವಿತಾಯಿ ಲಿಗಾಡೆ ಯವರನ್ನು ಪ್ರಥಮವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಶಾಂತದೇವಿ ಮಾಳವಾಡ, ಕಮಲಾ ಹಂಪನಾ, ಗೀತಾ ನಾಗಭೂಷಣ ಅವನು ಮಾತ್ರ ಸಮ್ಮೇಳದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ಮಹಿಳಾ ಸಾಹಿತಿಗಳಾದ ಭಾನು ಮಸ್ತಾಕ್, ಪ್ರತಿಭಾ ನಂದಕುಮಾರ, ವಸುಂದರ ಭೂಪತಿ, ಎಚ್ .ಎಲ್. ಪುಷ್ಪಾ, ವೈದೇಹಿ, ವೈದೇಹಿ, ವೀಣಾ ಶಾಂತೇಶ್ವರ, ಮಾಲತಿ ಪಟ್ಟಣಶೆಟ್ಟಿ, ಬಿ .ಟಿ .ಲಲಿತಾ ನಾಯಕ ಅಥವಾ ತಮಗೆ ಸರಿ ಎನಿಸಿದ, ಅರ್ಹತೆ ಹೊಂದಿದ ಮಹಿಳಾ ಸಾಹಿತಿಯನ್ನು ಅಥವಾ ಇವರನ್ನು ಹೊರತುಪಡಿಸಿ ಇನ್ಯಾರಾದರೂ ತಮಗೆ ಸರಿ ಎನಿಸಿದ ಮಹಿಳೆಯ ಸಾಹಿತಿಯನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಮತ್ತು ಪದಾಧಿಕಾರಿಗಳು ಮತ್ತು ಅದಕ್ಕೆ ಸಂಬAಧಪಟ್ಟವರು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಚಿಲವಾಡಗಿ ಮನವಿ ಮಾಡಿಕೊಂಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago