Students need to be smart. Wodey P. Krishna
ಬೆಂಗಳೂರು, ಜೂ,29; ಆಧುನಿಕ ಬದುಕಿಗೆ ಶಿಕ್ಷಣ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಅಕ್ಷರಸ್ಥರಾಗುವ ಜೊತೆಗೆ ವಿವೇಕವಂತರಾಗಬೇಕು ಎಂದು ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ.ವೂಡೇ ಪಿ.ಕೃಷ್ಣ ಹೇಳಿದ್ದಾರೆ.
ಶೇಷಾದ್ರಿಪುರಂ ಸಂಜೆ ಕಾಲೇಜು ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬುದಕಿನಲ್ಲಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು ಮುನ್ನಡೆಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಚಿತ್ರನಟ ಚೇತನ್ ಕುಮಾರ್ ಅವರು ಭಾಗವಹಿಸಿದ್ದರು, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷರಾದ ಪಿ. ಸಿ. ನಾರಾಯಣ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಉಪಾಧ್ಯಕ್ಷರಾದ ಹೆಂಜಾರಪ್ಪರವರು ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಜಂಟಿ ಕಾರ್ಯದರ್ಶಿಗಳಾದ ಎಂ. ಎಸ್ ನಟರಾಜ್, ಧರ್ಮದರ್ಶಿ ಮೃತ್ಯುಂಜಯ, ಪ್ರಾಚಾರ್ಯರಾದ ಡಾ. ಎನ್. ಎಸ್ ಸತೀಶ್, ಸಂಚಾಲಕರುಗಳಾದ ಸಂಧ್ಯಾ ಕಲರವದ ಸಂತೋಷ್ ಜೆ. ವಿ , ಲೀಲಾವತಿ ಎಂ, ನಾಗಸುಧ ಆರ್ ಮತ್ತಿತರರು ಪಾಲ್ಗೊಂಡಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…