ಕೊಪ್ಪಳ : ಭಾರತೀಯ ಸೇನೆಯಲ್ಲಿ 22 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ತಮ್ಮ ಊರಿಗೆ ಆಗಮಿಸುತ್ತಿರುವ ಕುಕನೂರು ತಾಲೂಕಿನ ಅರಕೇರಿ ಗ್ರಾಮದ ಯೋಧ ಬಸವರಾಜ ಕೆಂಚರೆಡ್ಡಪ್ಪ ಭಾವಿಕಟ್ಟಿ ಅವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಹಮ್ಮಿಕೊಳ್ಳಲಾಗಿದೆ.
ಭಾನಾಪೂರು ಗ್ರಾಮದಿಂದ ಸ್ವಗ್ರಾಮ ಅರಕೇರಿಯುವರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಹ್ವಾನಿಸಿಕೊಳ್ಳಲಾಗುವುದು, ಹಾಗೂ ಮದ್ಯಾಹ್ನ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿಸಿದರು.
ಕೊಟ್ : ಒಬ್ಬ ಮಾಜಿ ಸೈನಿಕ 22 ವರ್ಷಗಳ ಕಾಲ ದೇಶ ಸೇವೆ ಮಾಡಿ ಹತ್ತಾರು ಕಷ್ಟಗಳನ್ನ ಎದುರಿಸಿ ಯಶಸ್ವಿ ಮುಗಿಸಿ ಇಂದು ಸ್ವಗ್ರಾಮಕ್ಕೆ ಆಗಮಿಸುತ್ತಿರುವ ಇವರಿಗೆ ಅದ್ದೂರಿಯಾಗಿ ಸ್ವಾಗತಿಸಿ, ನಿವೃತ್ತಿ ಜೀವನದ ಪ್ರತಿ ಹೆಜ್ಜೆಗೂ ನಾವು ಜೊತೆಗಿರುತ್ತೇವೆ.
ವೀರೇಶ್ ರೆಡ್ಡಿ ಇಮ್ಮಡಿ
ಅರಕೇರಿ ಗ್ರಾಮದ ಮುಖಂಡ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…