A preliminary meeting of the Gangavati Progressive Civic Forum discussed the improvement of major roads in the city
ಗಂಗಾವತಿ: ಗಂಗಾವತಿ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸದೇ ಇರುವುದನ್ನು ವಿರೋಧಿಸಿ, ಗಂಗಾವತಿ ಪ್ರಗತಿಪರ ನಾಗರಿಕ ವೇದಿಕೆ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ದಿನಾಂಕ: ೦೩.೦೭.೨೦೨೪ ಬುಧವಾರ ಬೆಳಿಗ್ಗೆ ೧೧:೦೦ ಗಂಟೆಗೆ ಪೂರ್ವಭಾವಿಯಾಗಿ ಸಭೆಯನ್ನು ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದ ಪ್ಲಾಟ್ ನಂ: ೧೧೧, ಕ್ರಾಂತಿಕೇAದ್ರ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ವೇದಿಕೆಯ ಪ್ರಧಾನ ಸಂಚಾಲಕರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಭೆಯಲ್ಲಿ ಗಂಗಾವತಿಯ ರಸ್ತೆಗಳು ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಯು ಗಂಗಾವತಿ ನಗರದ ಸಿ.ಹೆಚ್. ನಾರಿನಾಳರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜೋಗದ ನಾರಾಯಣಪ್ಪ ನಾಯಕ, ಕೆ. ಕಾಳಪ್ಪ, ಶಂಕರಗೌಡ ಹೊಸಳ್ಳಿ ಪಾಲ್ಗೊಳ್ಳಲಿದ್ದಾರೆ. ಕಾರಣ ಈ ಸಭೆಯಲ್ಲಿ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಅಂಗ ಸಂಸ್ಥೆಗಳು ಹಾಗೂ ಸಿ.ಪಿ.ಎಂ ಪಕ್ಷದ ಅಂಗಸAಸ್ಥೆಗಳು, ಡಿ.ಎಸ್.ಎಸ್ ಸಂಘಟನೆಯ ಮುಖಂಡರು, ಕಾರ್ಮಿಕರು, ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…