Breaking News

ಗ್ಯಾರೆಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿ  ಕಚೇರಿ ಉದ್ಘಾಟನೆ 

Guarantee Scheme Implementation Taluk Committee Office Inauguration 

ಜಾಹೀರಾತು
20240701 143150 300x135


ಗಂಗಾವತಿ : ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ  ಗ್ಯಾರೆಂಟಿ ಯೋಜನೆ ಅನುಷ್ಠಾನ  ತಾಲೂಕು ಸಮಿತಿಯ ಕಚೇರಿಯನ್ನು ಸೋಮವಾರದಂದು ಗ್ಯಾರೆಂಟಿ ಯೋಜನೆಯ ಪದಾಧಿಕಾರ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಉದ್ಘಾಟಿಸಿ ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು 97% ರಷ್ಟು ಫಲಾನುಭವಿಗಳಿಗೆ ದೊರೆಯುತ್ತಿದೆ, ರಾಜ್ಯದಲ್ಲಿ ಕೊಪ್ಪಳ ಐದನೇ ಸ್ಥಾನದಲ್ಲಿ ಇದೆ, ಒಂದನೇ ಸ್ಥಾನಕ್ಕೆ ಬರಬೇಕೆಂಬುವುದೇ ನಮ್ಮ ಗುರಿ ಇದಕ್ಕಾಗಿ ಹಗಲಿರುಳು ಶ್ರಮಿಸುತ್ತೇವೆ ಎಂದರು. 

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ವೆಂಕಟೇಶ್ ಬಾಬು, ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್ ಬಿ ಖಾದ್ರಿ, ತಾಲೂಕು ಸಮಿತಿ ಸದಸ್ಯರಾದ ಸನ್ನಿಕ್ ಪಾಷಾ, ಮುಸ್ತಕ್, ರಾಮು ಕಿರಿಕಿರಿ, ಮಂಜುನಾಥ, ವೀರೇಶ್, ಓಂಕಾರಪ್ಪ, ಪ್ರಜ್ವಲ್, ದಾವಲ್, ಮುತ್ತುರಾಜ, ಉಪಸ್ಥಿತರಿದ್ದರು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.