Guarantee Scheme Implementation Taluk Committee Office Inauguration
ಗಂಗಾವತಿ : ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಗ್ಯಾರೆಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿಯ ಕಚೇರಿಯನ್ನು ಸೋಮವಾರದಂದು ಗ್ಯಾರೆಂಟಿ ಯೋಜನೆಯ ಪದಾಧಿಕಾರ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಉದ್ಘಾಟಿಸಿ ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು 97% ರಷ್ಟು ಫಲಾನುಭವಿಗಳಿಗೆ ದೊರೆಯುತ್ತಿದೆ, ರಾಜ್ಯದಲ್ಲಿ ಕೊಪ್ಪಳ ಐದನೇ ಸ್ಥಾನದಲ್ಲಿ ಇದೆ, ಒಂದನೇ ಸ್ಥಾನಕ್ಕೆ ಬರಬೇಕೆಂಬುವುದೇ ನಮ್ಮ ಗುರಿ ಇದಕ್ಕಾಗಿ ಹಗಲಿರುಳು ಶ್ರಮಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ವೆಂಕಟೇಶ್ ಬಾಬು, ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್ ಬಿ ಖಾದ್ರಿ, ತಾಲೂಕು ಸಮಿತಿ ಸದಸ್ಯರಾದ ಸನ್ನಿಕ್ ಪಾಷಾ, ಮುಸ್ತಕ್, ರಾಮು ಕಿರಿಕಿರಿ, ಮಂಜುನಾಥ, ವೀರೇಶ್, ಓಂಕಾರಪ್ಪ, ಪ್ರಜ್ವಲ್, ದಾವಲ್, ಮುತ್ತುರಾಜ, ಉಪಸ್ಥಿತರಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…