ಬೆಂಗಳೂರು: ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಪ್ರತಿನಿಧಿಗಳು ಕರ್ನಾಟಕದ ರಾಜ್ಯಪಾಲ ತಾವರಚಂದ್ ಗಹ್ಲೋಟ್ ಇಂದು ಭೇಟಿಯಾಗಿ ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನಡೆಸಿದ ಚಟುವಟಿಕೆಯನ್ನು ವಿವರಿಸಿದರು.
ರಾಜ್ಯ ಅಧ್ಯಕ್ಷ ಡಾ ಅಫ್ಸರ್ ಅಹ್ಮದ್ ಅವರ ತಂಡ ಕೈಗೊಂಡಿರುವ ನೂತನ ಯೋಜನೆಗಳು ಮತ್ತು ಚಟುವಟಿಕೆಗಳ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ರಾಜ್ಯಪಾಲರು ಪ್ರಸ್ತಾವನೆ ಸ್ವೀಕರಿಸಿದರು ಮತ್ತು ಭವಿಷ್ಯದಲ್ಲಿ ಎಲ್ಲಾ ಬೆಂಬಲವನ್ನು ಭರವಸೆ ನೀಡಿದರು.
ಈ ಸಮಯದಲ್ಲಿ ರಾಜ್ಯಪಾಲರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ನ ಹೆಚ್.ಎಸ್.ಜಿ.ಎ ಲಾಗ್ಬುಕ್ ಬಿಡುಗಡೆ ಮಾಡಿದರು.
ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ರಾಷ್ಟ್ರೀಯ ಪ್ರಧಾನ ಕಛೇರಿಯಿಂದ ಕೆ.ಎಸ್ ಚೌಹಾಣ್, ರಾಜ್ಯ ಅಧ್ಯಕ್ಷ ಡಾ. ಅಫ್ಶದ್ ಅಹಮದ್, ಎನ್ಒಸಿ ನೇತೃತ್ವದ ಪ್ರತಿನಿಧಿಗಳು ಕೇಂದ್ರ ವಿಭಾಗ ಮಾದ್ಯಮ ಕಮೀಷನರ್ ಗಂಡಸಿ ಸದಾನಂದಸ್ವಾಮಿ, ಕೇಂದ್ರ ಮುಖ್ಯಸ್ಥರಾದ ಧನಂಜಯ ಕೆ.ಎಚ್ ಮತ್ತು ಬೆ. ಉತ್ತರ ಕಮೀಷನರ್ ಯುವರಾಜು ಕೆ.ಎ ಭಾಗವಹಿಸಿದರು.
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…