Breaking News

ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿದೆ : ಅಧ್ಯಕ್ಷರಾದ ಬಂಗಾರಪ್ಪ

A preliminary meeting has been called on the occasion of Journalists’ Day: President Bangarappa

ಜಾಹೀರಾತು
WhatsApp Image 2024 07 08 At 6.24.43 PM 300x167


ವರದಿ : ಬಂಗಾರಪ್ಪ ‌.
ಹನೂರು : ಪತ್ರಕರ್ತರಾದವರು ಹೆಚ್ಚು ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತ ಮಾದರಿಯಾಗಬೇಕು ಪತ್ರಕರ್ತರಾದವರಿಗೆ ಸಮಯ ಪ್ರಜ್ಞೆಯಿರಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ತಿಳಿಸಿದರು .
ಹನೂರು ಪಟ್ಟಣದಲ್ಲಿನ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಇದೇ ತಿಂಗಳು ಪತ್ರಕರ್ತರ ದಿನಾಚರಣೆ ಮಾಡುವ ಕುರಿತು ಸಹೋದ್ಯೋಗಿ ಪತ್ರಕರ್ತರ ಜೊತೆಯಲ್ಲಿ ಚರ್ಚಿಸಲಾಯಿತು, ಅಲ್ಲದೆ ಸಮಾಜದಲ್ಲಿ ಸಾದನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡಬೇಕು ಜೋತೆಯಲ್ಲಿ ನಾವು ಇತರರಿಗೆ ಮಾದರಿಯಾಗ ಬೇಕು ಇಂದಿನ ದಿನಗಳಲ್ಲಿ ಪತ್ರಿಕಾರಂಗವು ಸಾರ್ವಜನಿಕ ರಂಗದಲ್ಲಿ ಕೆಲವು ವಿಷಯಗಳ ಆದಾರದಲ್ಲಿ ಚರ್ಚೆಯಲ್ಲಿದೆ ,ನಮ್ಮ ವರದಿಗಳು ಸತ್ಯಕ್ಕೆ ಹತ್ತಿರವಿರಬೇಕು ಎಂದು ತಿಳಿಸಿದರು . ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಖಜಾಂಚಿ ಚೇತನ್ ಕುಮಾರ್ ,ಕಾರ್ಯದರ್ಶಿ ಬಸವರಾಜು ,ಉಪಾಧ್ಯಕ್ಷ ಸತೀಶ್ ಕುಮಾರ್ ,ಸಂಘಟನ ಕಾರ್ಯದರ್ಶಿ ಶಾರುಖ್ ಖಾನ್ ,ಸದಸ್ಯರುಗಳಾದ ಅಜೀತ್ ,ಪ್ರಸನ್ನಕುಮಾರ್ ,ಕಾರ್ತಿಕ್ ,ರವಿಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು .

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.