Breaking News

ಜಿಲ್ಲಾ ಕಸಾಪ ಕ್ರಿಯಾಶೀಲಗೊಳ್ಳಲಿ : ಡಾ. ಹನುಮಂತಪ್ಪ ಅಂಡಗಿ

District butchery should be activated: Dr. Hanumanthappa Andagi

ಜಾಹೀರಾತು

ಕೊಪ್ಪಳ: ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿಲ್ಲ. ಇದು ಬಹುತೇಕ ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಅಭಿಪ್ರಾಯಯೂ ಆಗಿದೆ. ಅನೇಕ ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಬಹುತೇಕ ಜಿಲ್ಲೆಯ ಎಲ್ಲಾ ತಾಲೂಕು ತಾಲೂಕ ಸಮ್ಮೇಳನ ಹಮ್ಮಿಕೊಂಡಿಲ್ಲ.ಇದರಿAದ ಕನ್ನಡ ಸಾಹಿತ್ಯ ಪರಿಷತ್ತು ನಿಷ್ಕಿçಯವಾಗಿದೆ ಎಂಬುದು ಗೊತ್ತಾಗುತ್ತದೆ. ಆದ್ದರಿಂದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣೇಗೌಡ ಪೊಲೀಸ ಪಾಟೀಲ ಅವರಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹನುಮಂತಪ್ಪ ಅಂಡಗಿ ಮನವಿ ಮಾಡಿಕೊಂಡಿದ್ದಾರೆ.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *