ಕಲ್ಯಾಣಸಿರಿ ವಿಶೇಷ

ಹಡಪದ ಸಮಾಜದವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Application Invitation for Pratibha Puraskar from Hadapa Samajvati


ಕೊಪ್ಪಳ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ೮೯೦ ನೇ ಜಯಂತೋತ್ಸವದ ಅಂಗವಾಗಿ ದಿನಾಂಕ: ೨೧-೦೭-೨೦೨೪ ರಂದು ಸಾಹಿತ್ಯ ಭವನ, ಕೊಪ್ಪಳದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಶೇಕಡಾ ೭೫ ಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಪಡೆದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ೨ ನೇ ವರ್ಷದ ವಿದ್ಯಾರ್ಥಿಗಳಿಗೆ ಜಿಲ್ಲಾ ಹಡಪದ ಸಮಾಜ ಸಂಘ (ರಿ) ಕೊಪ್ಪಳ ವತಿಯಿಂದ ಹಡಪದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ದಿನಾಂಕ: ೧೫-೦೭-೨೦೨೪ ರ ಒಳಗಾಗಿ ತಮ್ಮ ಅಂಕಪಟ್ಟಿ, ಆಧಾರಕಾರ್ಡ್ ಹಾಗೂ ೨-ಪಾಸ್ ಫೋಟೋ ಗಳನ್ನು ಸಂಪರ್ಕದ ವಿಳಾಸ: ಶ್ರೀ ಬಸವನಗರ ಗದಗ ರಸ್ತೆ, ಬಸವಪ್ರಿಯ ಅಪ್ಪಣ್ಣನವರ ಸಮುದಾಯ ಭವನ ಕಾರ್ಯಾಲಯದಲ್ಲಿ ನೋಂದಾಯಿಸಿಕೊಳ್ಳಬೇಕು.

ಸಂಪರ್ಕದ ಮೊ.ನಂ. ೯೯೦೨೨೯೭೭೦೬, ೯೮೮೦೪೮೦೩೮೫

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

44 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

50 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago