ಕನಕಗಿರಿಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ ಪಿಡಿಒಗಳು ಆರೋಗ್ಯ ಇಲಾಖೆಯೊಂದಿಗೆ ಸಹಕಾರದಿಂದ ಕೆಲಸ ಮಾಡಿದಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ ಎಂದು ತಿಳಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಗುರುರಾಜ್ ಹಿರೇಮಠ ಮಾತನಾಡಿ ತಾಲೂಕಿನಲ್ಲಿ ಕಳೆದ ಹತ್ತು ದಿನಗಳಿಂದ ಡೆಂಗ್ಯೂ ಕಾಯಿಲೆ ದಾಖಲೆ ರೀತಿಯಲ್ಲಿ ಏರಿಕೆಗೊಳ್ಳುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವ ಪ್ರತಿಯೊಂದು ರೋಗಿಯಾಗಿ ಕನಿಷ್ಠ ಪಕ್ಷ 50,000 ಖರ್ಚು ಆಗುತ್ತದೆ ಆದ್ದರಿಂದ,
ಎಲ್ಲರೂ ಡಿಂಗು ನಿಯಂತ್ರಣದಲ್ಲಿ ಭಾಗವಹಿಸಬೇಕು ನಮ್ಮ ಮನೆಯಲ್ಲಿರುವ ಕಿಟಕಿಗಳಿಗೆ ಮೆಸ್ಸುಗಳ ಹಾಕಿಸಿಕೊಳ್ಳಬೇಕು, ಸಣ್ಣ ಮಕ್ಕಳಿಗೆ ಮೈತುಂಬ ಬಟ್ಟೆಗಳನ್ನು ಹಾಕಬೇಕು, ಮನೆಯ ನೀರಿನ ಸಲಕರಣೆಗಳಲ್ಲಿ ಕಂಡುಬರುವ ಲಾರ್ವಗಳನ್ನ ಕೂಡಲೇ ಚೆಲ್ಲಿ ಲಾರ್ವ ನಾಶ ಮಾಡಬೇಕು ಮನೆ ಹತ್ತಿರ ಬಂದು ಆರೋಗ್ಯ ಕಾರ್ಯಕರ್ತರ ಹೇಳುವ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು..
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…