ಕಲ್ಯಾಣಸಿರಿ ವಿಶೇಷ

ಕಾರ್ಗಿಲ್ ರಾಷ್ಟ್ರಧ್ವಜಕ್ಕೆ ಎಪಿಎಸ್ ಶಿಕ್ಷಣ ಸಂಸ್ಥೆ ಯಲ್ಲಿ ಭವ್ಯ ಸ್ವಾಗತ ; ಕಾರ್ಗಿಲ್ ವಿಜಯೋತ್ಸವದಲ್ಲಿ ರಾಷ್ಟ್ರಾಭಿಮಾನ ಮೆರೆದ 4000 ಕ್ಕೂ ಅಧಿಕ ವಿದ್ಯಾರ್ಥಿಗಳು

Grand welcome for Kargil National Flag at APS Education Institute; More than 4000 students showed national pride in Kargil Victory Day

ಬೆಂಗಳೂರು, ಜು, 16; ಕಾರ್ಗಿಲ್ ವಿಜಯೋತ್ಸವದ 25 ನೇ ವರ್ಷಾಚರಣೆ ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿಯಾಗಿ ನಡೆಯಿತು. ನಾಲ್ಕು ಸಹಸ್ರ ವಿದ್ಯಾರ್ಥಿಗಳು ಪಾಲ್ಗೊಂಡು ರಾಷ್ಟ್ರಾಭಿಮಾನ ಮೆರೆದರು.
ಕಾರ್ಗಿಲ್ ಯುದ್ಧ ಗೆದ್ದ ನಂತರ ಕಾರ್ಗಿಲ್ ನಲ್ಲಿ ಸ್ಥಾಪಿಸಲಾದ ಭಾರತೀಯ ರಾಷ್ಟ್ರಧ್ವಜವನ್ನು 25 ವರ್ಷದ ವಿಜಯೋತ್ಸವ ಸಂದರ್ಭದಲ್ಲಿ ಮತ್ತೊಮ್ಮೆ ಕಾರ್ಗಿಲ್ ನಿಂದ ತಂದು, ಎಪಿಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಮತ್ತೊಮ್ಮೆ ದ್ವಜಾರೋಹಣ ನೆರವೇರಿಸಲಾಯಿತು.


ಸಂಸ್ಥೆಯ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ಮಾತನಾಡಿ, ಈ ರಾಷ್ಟ್ರಧ್ವಜವನ್ನು ರಾಜ್ಯದಾದ್ಯಂತ ರಥಯಾತ್ರೆಯ ಮೂಲಕ ಪ್ರತಿ ಜಿಲ್ಲೆಗೂ ಕೊoಡಯ್ಯಲಾಗುತ್ತಿದೆ. ಈ ಶ್ರೇಷ್ಠ ಕಾರ್ಯಕ್ರಮಕ್ಕೆ ನಮ್ಮ ಸಂಸ್ಥೆಯಿಂದ ಚಾಲನೆ ಸಿಕ್ಕಿದ್ದು ನಮ್ಮ ಸೌಭಾಗ್ಯ. ಕಾರ್ಗಿಲ್ ಯುದ್ಧದ ಚಿತ್ರಣಗಳ ಸಂಚಾರಿ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು. ಇದೊಂದು ಅವಿಸ್ಮರಣೀಯ, ಹರ್ಷದಾಯಕ ಕ್ಷಣ ಎಂದು ಹೇಳಿದರು.
ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಪ್ರೊ. ಎ.ಪ್ರಕಾಶ್. ಉಪಾಧ್ಯಕ್ಷ ವಿಜಯಭಾಸ್ಕರ್, ಜಂಟಿ ಕಾರ್ಯದರ್ಶಿ ಮಂಜುನಾಥ, ಎಲ್ಲ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು, ಭೋಧಕ, ಬೋಧಕೇತರ ಸಿಬ್ಬಂದಿ,ಅಪಾರಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ರಥಯಾತ್ರೆಯು ಚಕ್ರವರ್ತಿ ಸೂಲಿಬೆಲೆ ಯುವ ಬ್ರಿಗೇಡ್ ಕಾರ್ಯಕರ್ತರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

6 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

12 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago