Gangavati: Death of three youths who were drinking alcohol while sitting on the tracks
ಗಂಗಾವತಿ:ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಗುರುವಾರ ರಾತ್ರಿ ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ.
ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್ನ ವೆಂಕಟ ಭೀಮರಾಯ ಮಂಗಳೂರು (20) ಮೃತಪಟ್ಟಿದ್ದಾರೆ.
ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಕುಡಿದು . ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಬಂದಿದ್ದು, ಯುವಕರು ಭೀಕರವಾಗಿ ಸಾವನ್ನಪ್ಪಿದ್ದಾರೆ.
ಗದಗ ವಿಭಾಗದ ರೈಲ್ವೆ ಪೊಲೀಸರು ಘಟನಾ
ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್ ಗಳಿದ್ದು ಸ್ಥಳಕ್ಕೆ ರೈಲ್ವೇ ಇಲಾಖೆಯ ಪಿಎಸ್ಐ ಬಿ.ಎನ್.ರಾಮಣ್ಣ ನೇತೃತ್ವದ ರೈಲ್ವೇ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…