Breaking News

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಮರುಪ್ರಸ್ತಾವನೆ ಸಲ್ಲಿಸು ಒತ್ತಾಯಿಸಿ ಮನವಿ

Petition to submit a re-proposal to the center for constitutional recognition of Lingayat religion

ಜಾಹೀರಾತು

ಬೀದರ್: ಅಂದು ಇದೆ ದಿನಾಂಕದಂದು ಅಂದರೆ 19.07.2017 ರಂದು ಪೂಜ್ಯ ಮಹಾ ಜಗದ್ಗುರು ಮಾತೆ ಮಹಾದೇವಿ ತಾಯಿಯವರ ನೇತೃತ್ವದಲ್ಲಿ ಪ್ರಪ್ರಥಮವಾಗಿ ಬೀದರ್ನಲ್ಲಿ ಲಿಂಗಾಯತ ಧರ್ಮ ಮಾನ್ಯತೆಗಾಗಿ ಬೃಹತ್ ಲಿಂಗಾಯತರ್ಲಿಯನ್ನು ಬಾಹಳ ಯಶಸ್ವಿಯಾಗಿ ನಡೆಯಿತು ಇಂದು ಅದೇ ದಿನಾಂಕ 19.07.2024 ರ ಇಂದು ಬೀದರ ದಿಂದಲೇ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆ ಸಿಎಂ ಸಿದ್ಧರಾಮಯ್ಯ ಅವರು ಕೇಂದ್ರಕ್ಕೆ ಮರುಪ್ರಸ್ತಾವನೆ ಸಲ್ಲಿಸಬೇಕೆಂದು ಬೀದರ ಡಿಸಿ ಮುಖಾಂತರ ಸಿಎಂ ಅವರಿಗೆ ಬೀದರ್ ಜಿಲ್ಲಾಧಿಕಾರಿ ಗಳಿಗೆ ಜಗದ್ಗುರು, ಶ್ರೀ ಚನ್ನಬಸವಾನಂದ ಸ್ವಾಮೀಜಿ,ಸತ್ಯವತಿ ಮಾತಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

About Mallikarjun

Check Also

ಜುಲೈ-೦೧ರಂದುಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿ ತೆರವುಗೊಳಿಸಲು ಸರ್ವೆ.

Survey to clear encroachment on historic Sri Lakshmi Narayana Lake in Singapore on July 1. …

Leave a Reply

Your email address will not be published. Required fields are marked *