ಕಲ್ಯಾಣಸಿರಿ ವಿಶೇಷ

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಮರುಪ್ರಸ್ತಾವನೆ ಸಲ್ಲಿಸು ಒತ್ತಾಯಿಸಿ ಮನವಿ

Petition to submit a re-proposal to the center for constitutional recognition of Lingayat religion

ಬೀದರ್: ಅಂದು ಇದೆ ದಿನಾಂಕದಂದು ಅಂದರೆ 19.07.2017 ರಂದು ಪೂಜ್ಯ ಮಹಾ ಜಗದ್ಗುರು ಮಾತೆ ಮಹಾದೇವಿ ತಾಯಿಯವರ ನೇತೃತ್ವದಲ್ಲಿ ಪ್ರಪ್ರಥಮವಾಗಿ ಬೀದರ್ನಲ್ಲಿ ಲಿಂಗಾಯತ ಧರ್ಮ ಮಾನ್ಯತೆಗಾಗಿ ಬೃಹತ್ ಲಿಂಗಾಯತರ್ಲಿಯನ್ನು ಬಾಹಳ ಯಶಸ್ವಿಯಾಗಿ ನಡೆಯಿತು ಇಂದು ಅದೇ ದಿನಾಂಕ 19.07.2024 ರ ಇಂದು ಬೀದರ ದಿಂದಲೇ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆ ಸಿಎಂ ಸಿದ್ಧರಾಮಯ್ಯ ಅವರು ಕೇಂದ್ರಕ್ಕೆ ಮರುಪ್ರಸ್ತಾವನೆ ಸಲ್ಲಿಸಬೇಕೆಂದು ಬೀದರ ಡಿಸಿ ಮುಖಾಂತರ ಸಿಎಂ ಅವರಿಗೆ ಬೀದರ್ ಜಿಲ್ಲಾಧಿಕಾರಿ ಗಳಿಗೆ ಜಗದ್ಗುರು, ಶ್ರೀ ಚನ್ನಬಸವಾನಂದ ಸ್ವಾಮೀಜಿ,ಸತ್ಯವತಿ ಮಾತಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago