Breaking News

ಹಿರೇಜಂತಕಲ್:ಫಲಾನುಭವಿಗಳಿಗೆ ಸ್ಥಳದಲ್ಲೇ ಪಿಂಚಣಿ ಆದೇಶದ ಪ್ರತ ವಿತರಣೆ

Hirejantakal: Issuance of copy of pension order to beneficiaries on the spot

ಜಾಹೀರಾತು


ಗಂಗಾವತಿ: ಇಂದು ದಿನಾಂಕ 29-07-20204 ರಂದು ಗಂಗಾವತಿ ತಾಲೂಕಿನ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಗಂಗಾವತಿಯ ಹಿರೇಜಂತಕಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು ಗಂಗಾವತಿ ಹೋಬಳಿಯಲ್ಲಿ ಒಟ್ಟು 35 ವಿವಿಧ ಪಿಂಚಣಿ ಅರ್ಜಿಗಳು ಸ್ವೀಕೃತಿ ಆಗಿದ್ದು ಅದರಲ್ಲಿ 24 ವಿವಿಧ ಫಲಾನುಭವಿಗಳಿಗೆ ಸ್ಥಳದಲ್ಲೇ ಪಿಂಚಣಿ ಆದೇಶದ ಪ್ರತಿಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನರ್ಮದಾ ಉಪತಹಸೀಲ್ದಾರ್ ಗಂಗಾವತಿ ಇವರು ವಹಿಸಿದ್ದರು ಈ ಸಂದರ್ಭದಲ್ಲಿ ಗಂಗಾವತಿ ಹೋಬಳಿಯ ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ ಮಾತನಾಡಿ ಪಿಂಚಣಿ ಅದಾಲತ್ ಕಾರ್ಯಕ್ರಮದ ಮಹತ್ವ ಹಾಗೂ ಮಾನ್ಯ ಘನ ಸರ್ಕಾರದ ಜನಪರ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಬಗ್ಗೆ ವಿವರಿಸಿದರು ಕಾರ್ಯಕ್ರಮದಲ್ಲಿ ಇಂದಿರಾ ಪ್ರ ದ ಸ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಾದ ಕಾವ್ಯ, ಮಹಾಲಕ್ಷ್ಮೀ, ಅಸ್ಲಾಂ ಪಟೇಲ್, ಮಂಜುನಾಥ ದಮ್ಮಾಡಿ, ಹಾಗೂ ಗ್ರಾಮ ಸಹಾಯಕರು ಹಾಗೂ ಫಲಾನುಭವಿಗಳು ಗ್ರಾಮಸ್ಥರು ಹಾಜರಿದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *