Justice Sanjeev Kumar launched the Gondal program of Hingulambika Mata
ಬೆಂಗಳೂರು, ಜು, 29: ಭಾವಸಾರ ಕ್ಷತ್ರಿಯ ಜನಾಂಗದ ಕುಲದೇವತೆ ಶ್ರೀ ಹಿಂಗುಳಾಂಬಿಕ ಮಾತೆಯ ಪೂಜೆ, ಆರಾಧನೆ ಮತ್ತು ಗೋಂದಳ ಕಾರ್ಯಕ್ರಮಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅಂಚಾಟೆ ಅವರು ಭಾನುವಾರ ಬಸವನಗುಡಿಯ ಭವಾನಿ ಕಲ್ಯಾಣ ಮಂದಿರದಲ್ಲಿ ಚಾಲನೆ ನೀಡಿದರು.
ಗೊಂಧಳ್ ದೇವಿಯ ಕಥಾರೂಪವನ್ನು ಜಯಂತ್ ಲಕ್ಷ್ಮಣರಾವ್ ಬುರತ್, ಭದ್ರಾವತಿ ದೂರದರ್ಶನ ಹಾಗೂ ಆಕಾಶವಾಣಿ ಕಲಾವಿದರು ಪ್ರಸ್ತುತಪಡಿಸಿದರು.
ಹಿಂಗೂಳಾಂಬಿಕ ಭಾವಸಾರ ಕ್ಷತ್ರೀಯ ಸೇವಾ ಸಮಿತಿ ಗೌರವಾಧ್ಯಕ್ಷ ತಾರಾನಾಥ್ ಜಾಧವ್, ಅಧ್ಯಕ್ಷ ಪಿ.ಎನ್. ವಿಶ್ವನಾಥ್ ರಾವ್ ಮತ್ತಿತರೆ ಗಣ್ಯರು ಈ ಸಂದರ್ದಭದಲ್ಲಿ ಉಪಸ್ಥಿತರಿದ್ದರು. ಪಂಡಿತ ಅಭಿಷೇಕಾಚಾರ್ಯ ಅವರು ಪ್ರವಚನ ನೀಡಿದರು.
ಶ್ರೀ ಮಾತಾ ಹಿಂಗುಳಾಂಬಿಕ ದೇವಿಯ ಪಲ್ಲಕ್ಕಿ ಉತ್ಸವ ಗಾಂಧಿ ಬಜಾರ್, ಬಸವನಗುಡಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಪ್ರಧಾನ ಕಾರ್ಯದರ್ಶಿ ನಾಗೇಶ್ವರ್ ರಾವ್ ಕೆ.ಆರ್. ಉಪಾಧ್ಯಕ್ಷ ಹರೀಶ್ ಎಸ್. ಭೋಂಗಾಳೆ, ಖಜಾಂಚಿ ಶ್ರೀಹರಿರಾವ್ ಉತ್ತರ್ ಮತ್ತಿತರರು ಉಪಸ್ಥಿತರಿದ್ದರು.
It is our fortune to celebrate the birth anniversary of the great man: MLA MR…
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…