Standard Quality Awareness Meeting
ಬೆಂಗಳೂರು: ಕರ್ನಾಟಕದಲ್ಲಿ ಗುಣಮಟ್ಟದ ಮಾನದಂಡಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಜುಲೈ 25 ಗುರುವಾರದಂದು ಬೆಂಗಳೂರು ಜಾಲಹಳ್ಳಿ ಕ್ರಾಸ್ ಬಳಿ ಇರುವ ಭಾರತೀಯ ಮಾನದಂಡ ಬ್ಯೂರೋದಲ್ಲಿ “ಮಾನಕ ಮಂಥನ” ನಡೆಯಿತು.
ವಿವಿಧ ವಲಯಗಳಲ್ಲಿ ಭಾರತೀಯ ಮಾನದಂಡಗಳ ಕುರಿತಂತೆ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಸಭೆಯಲ್ಲಿ ಬೆಳಕು ಚೆಲ್ಲಲಾಯಿತು. ಭಾರತೀಯ ಮಾನದಂಡಗಳ ಸಂಸ್ಥೆಯ ಅಂಗವಾದ ಭಾರತೀಯ ಮಾನದಂಡಗಳ ಬ್ಯೂರೋ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮಾನದಂಡಗಳಾದ ಉತ್ಪನ್ನ ಪ್ರಮಾಣೀಕರಣ, ನೋಂದಣಿ, ಮುದ್ರೆ, ಪ್ರಯೋಗಾಲಯ ಪರೀಕ್ಷೆ ಮೊದಲಾದವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಎಲ್ಲಾ ಸಂಬಂಧಿತ ಪಾಲುದಾರರಿಗೆ ತಿಳಿಸಲಾಯಿತು. ಪ್ರಸ್ತಾಪಿತ ಮಾನದಂಡಗಳ ಬಗ್ಗೆ ಸಂಬಂಧಪಟ್ಟವರಿಂದ ಸಲಹೆ ಮತ್ತು ಟೀಕೆಗಳನ್ನು ಆಹ್ವಾನಿಸಲಾಗಿದೆ.
ಬ್ಯೂರೋ ನಿರ್ದೇಶಕರಾದ ವಿಜ್ಞಾನಿ ವಿಜಯವೀರನ್. ಕೆ., ಮತ್ತಿತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…