Breaking News

ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ಕಾರ್ಯ ಪಟ್ಟಣ ಪಂಚಾಯತಿ ಅಧಿಕಾರಿ ಅಶೋಕ್

Town Panchayat officer Ashok working to create awareness about dengue.

ಜಾಹೀರಾತು




ವರದಿ : ಬಂಗಾರಪ್ಪ ಸಿ .
ಹನೂರು : ಇತ್ತೀಚಿನ ದಿನಗಳಲ್ಲಿ ನಿತ್ಯವೂ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪಟ್ಟಣ ಪಂಚಾಯತಿ ಅಧಿಕಾರಿಗಳಾದ ಅಶೋಕ್ ಮಾಡಿದರು.
ಹನೂರು ಪಟ್ಟಣ ಪಂಚಾಯತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರದ ಬಗ್ಗೆ ಅರಿವು ಮೂಡಿಸಿದ ನಂತರ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಹಲವು ಆಸ್ಪತ್ರೆಗಳಲ್ಲಿ ಜನರ ತಮ್ಮ ಆರೋಗ್ಯ ರಕ್ಷಣೆಯ ಮೊರೆ ಹೋಗಿದ್ದಾರೆ ಹನೂರು ಪಟ್ಟಣದಲ್ಲಿಯು ಸಹ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ.ಪ್ರತಿಯೊಬ್ಬರು ತಮ್ಮ ಮನೆಯ ಅಕ್ಕಪಕ್ಕದಲ್ಲಿರುವ ತೊಟ್ಟಿಗಳಲ್ಲಿ ನೀರು ತುಂಬಿದರೆ ಅದನ್ನು ಶುಚಿಗೊಳಿಸಲು ಮನವಿ ಮಾಡಲಾಯಿತು ಎಂದರು . ಇದೇ ಸಂದರ್ಭದಲ್ಲಿ ಪಂಚಾಯತಿ ನೌಕರರು,ಪಟ್ಟಣ ಪಂಚಾಯತಿ ಸದಸ್ಯರಾದ ಸುದೇಶ್ ,ಸತೀಶ್ ,ಮಾದೇವ್ ,ಕೀರಣ್ ಕುಮಾರ್,ಜಿ ಆರ್ ,ಸೇರಿದಂತೆ ಇನ್ನಿತರರು ಹಾಜರಿದ್ದರು .

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.