ಕಲ್ಯಾಣಸಿರಿ ವಿಶೇಷ

ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ಕಾರ್ಯ ಪಟ್ಟಣ ಪಂಚಾಯತಿ ಅಧಿಕಾರಿ ಅಶೋಕ್

Town Panchayat officer Ashok working to create awareness about dengue.




ವರದಿ : ಬಂಗಾರಪ್ಪ ಸಿ .
ಹನೂರು : ಇತ್ತೀಚಿನ ದಿನಗಳಲ್ಲಿ ನಿತ್ಯವೂ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪಟ್ಟಣ ಪಂಚಾಯತಿ ಅಧಿಕಾರಿಗಳಾದ ಅಶೋಕ್ ಮಾಡಿದರು.
ಹನೂರು ಪಟ್ಟಣ ಪಂಚಾಯತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರದ ಬಗ್ಗೆ ಅರಿವು ಮೂಡಿಸಿದ ನಂತರ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಹಲವು ಆಸ್ಪತ್ರೆಗಳಲ್ಲಿ ಜನರ ತಮ್ಮ ಆರೋಗ್ಯ ರಕ್ಷಣೆಯ ಮೊರೆ ಹೋಗಿದ್ದಾರೆ ಹನೂರು ಪಟ್ಟಣದಲ್ಲಿಯು ಸಹ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ.ಪ್ರತಿಯೊಬ್ಬರು ತಮ್ಮ ಮನೆಯ ಅಕ್ಕಪಕ್ಕದಲ್ಲಿರುವ ತೊಟ್ಟಿಗಳಲ್ಲಿ ನೀರು ತುಂಬಿದರೆ ಅದನ್ನು ಶುಚಿಗೊಳಿಸಲು ಮನವಿ ಮಾಡಲಾಯಿತು ಎಂದರು . ಇದೇ ಸಂದರ್ಭದಲ್ಲಿ ಪಂಚಾಯತಿ ನೌಕರರು,ಪಟ್ಟಣ ಪಂಚಾಯತಿ ಸದಸ್ಯರಾದ ಸುದೇಶ್ ,ಸತೀಶ್ ,ಮಾದೇವ್ ,ಕೀರಣ್ ಕುಮಾರ್,ಜಿ ಆರ್ ,ಸೇರಿದಂತೆ ಇನ್ನಿತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

17 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

23 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago