Aakraksha Kalaratna award to Mallappa
ಗಂಗಾವತಿ: ಕಲೆ, ಸಾಹಿತ್ಯ ನೃತ್ಯ ಮೈಗೂಡಿಸಿಕೊಂಡು, ಬಿಡುವಿಲ್ಲದ ಕರ್ತವ್ಯದ ನಡುವೆ ಉತ್ತಮ ಹವ್ಯಾಸ ರೂಢಿಸಿಕೊಂಡಿರುವ ಆರಕ್ಷಕ ಮಲ್ಲಪ್ಪ ಪಿ. ಇಂಗಳದಾಳ ಇವರಿಗೆ ಆರಕ್ಷಕ ಕಲಾರತ್ನ – 2024 ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಪೊಲೀಸ್ ಇಲಾಖೆಗೆ ಮಾದರಿ ಎನಿಸಿಕೊಂಡಿದ್ದು, ನಬಿರೋಶನ್ ಪ್ರಕಾಶನ ಬೋರಗಿ ಆರಕ್ಷಕ ಕಲಾರತ್ನ ಪ್ರಶಸ್ತಿ ಕೊಡಲಾಗುತ್ತಿದೆ.
ಅಗಷ್ಟ್ 09 ರಂದು ಬೆಂಗಳೂರಿನ ಕೆ.ಎಸ್.ಆರ್.ಪಿ. ನಾಲ್ಕನೆ ಪಡೆ ಪ್ರಶಸ್ತಿ ನೀಡಿ ಅಭಿನಂದಿಸಲಾಗುತ್ತಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…