Breaking News

ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸೂಚನೆ- ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ

DySP Siddalingappa Gowda Patil advises- Wear a helmet and drive

ಜಾಹೀರಾತು

ಗಂಗಾವತಿ. ದ್ವೀಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಮ್ಮ ಅಮೂಲ್ಯ ಜೀವನ ಕಾಪಾಡಿಕೊಳ್ಳಿ ಎಂದು ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಇಂದು ಗಂಗಾವತಿ ನಗರದಲ್ಲಿ ಪ್ರಮುಖ ರಸ್ತೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ವಾಹನ • ಚಲಾಯಿಸುವ ಸಂದರ್ಭದಲ್ಲಿ
ಅಚಾನಕಾಗಿ ನಡೆಯುವ ಅಪಘಾತದಲ್ಲಿ ಹೆಲ್ಮೆಟ್ ಜೀವ
ಉಳಿಸುವ ಸಾಧನವಾಗಿದೆ. ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂಯೆ ಸುಪ್ರೀಂಕೋರ್ಟ್ ಆದೇಶವಿದೆ. ಈ • ಆದೇಶ ಎಲ್ಲರು ಪಾಲಿಸಬೇಕು. ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳ ನಿರ್ದೇಶನದಂತೆ ನಾವು ವಾಹನ ಸವಾರರಿಗೆ ಹೆಲ್ಮೀಟ್ ಧರಿಸುವಂತೆ ಅರಿವು ಮೂಡಿಸುತ್ತಿದ್ದೇವೆ.
ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ. ಇಲ್ಲದಿದ್ದರೆ ದಂಡ ಹಾಕಲಾಗುವುದು ಎಂದು ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಸೂಚನೆ ನೀಡಿದರು.

About Mallikarjun

Check Also

ಕಿಷ್ಕಿಂದ ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿಯ ಪ್ರಧಾನ ಅರ್ಚಕರಾಗಿ ವಿದ್ಯಾ ದಾಸ ಬಾಬಾಜಿ ಅಧಿಕಾರ ಸ್ವೀಕರಿಸುವ ಮೂಲಕ ಧಾರ್ಮಿಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

Vidya Das Babaji takes charge as the chief priest of Kishkinda Anjanadri Sri Anjaneya Swamy, …

Leave a Reply

Your email address will not be published. Required fields are marked *