ಕಲ್ಯಾಣಸಿರಿ ವಿಶೇಷ

ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಪಡಿಸಲು ಒತ್ತಾಯ

SC demands cancellation of false caste certificate


ವಿಜಯಪುರ: ರಾಜ್ಯದಲ್ಲಿ ಭೋವಿ (ವಡ್ಡರ್) ಸಮುದಾಯಕ್ಕೆ ಸೇರದ ಬೋವೇರ, ಭೋಯಿ, ರಾಜ ಭೋಯಿ ವರ್ಗದ ಜನರಿಗೆ ನೀಡಿರುವ ಮತ್ತು ನೀಡುತ್ತಿರುವ ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ರದ್ದು ಪಡಿಸಬೇಕು ಆಗಬೇಕೆಂದು ಅಂಬೇಡ್ಕರ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷರಾದ ಡಾ. ಅರ್ಜುನ ಬಂಡಿ ಅವರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಪ್ರವರ್ಗ 1 ರಲ್ಲಿ ಬರುವ ಕೆಲ ಸಮುದಾಯದ ಜನರು ಸುಳ್ಳು ದಾಖಲೆ ಸೃಷ್ಟಿಸಿ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದು ಎಸ್ಸಿ ವರ್ಗದ ಜನರ ಹಕ್ಕುಗಳನ್ನು ಕಬಳಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಅದಕ್ಕಾಗಿ ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರ ಕೊಡುತ್ತಿರುವವರ ಮತ್ತು ಪಡೆಯುತ್ತಿರುವವರ ವಿರುದ್ಧ ಕಾನೂನು ಕಠಿಣ ಶಿಕ್ಷೆ ಕೊಡಬೇಕು ಹಾಗು ಸಮಾಜದಲ್ಲಿ ಆಗುತ್ತಿರುವ ಗೊಂದಲ ತಪ್ಪಿಸಬೇಕೆಂದು ಡಾ. ಅರ್ಜುನ ಬಂಡಿ ಸರಕಾರಕ್ಕೆ ಪತ್ರಿಕೆ ಮೂಲಕ ಮನವಿ ಮಾಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago