SC demands cancellation of false caste certificate
ವಿಜಯಪುರ: ರಾಜ್ಯದಲ್ಲಿ ಭೋವಿ (ವಡ್ಡರ್) ಸಮುದಾಯಕ್ಕೆ ಸೇರದ ಬೋವೇರ, ಭೋಯಿ, ರಾಜ ಭೋಯಿ ವರ್ಗದ ಜನರಿಗೆ ನೀಡಿರುವ ಮತ್ತು ನೀಡುತ್ತಿರುವ ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ರದ್ದು ಪಡಿಸಬೇಕು ಆಗಬೇಕೆಂದು ಅಂಬೇಡ್ಕರ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷರಾದ ಡಾ. ಅರ್ಜುನ ಬಂಡಿ ಅವರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಪ್ರವರ್ಗ 1 ರಲ್ಲಿ ಬರುವ ಕೆಲ ಸಮುದಾಯದ ಜನರು ಸುಳ್ಳು ದಾಖಲೆ ಸೃಷ್ಟಿಸಿ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದು ಎಸ್ಸಿ ವರ್ಗದ ಜನರ ಹಕ್ಕುಗಳನ್ನು ಕಬಳಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಅದಕ್ಕಾಗಿ ಎಸ್ಸಿ ಸುಳ್ಳು ಜಾತಿ ಪ್ರಮಾಣ ಪತ್ರ ಕೊಡುತ್ತಿರುವವರ ಮತ್ತು ಪಡೆಯುತ್ತಿರುವವರ ವಿರುದ್ಧ ಕಾನೂನು ಕಠಿಣ ಶಿಕ್ಷೆ ಕೊಡಬೇಕು ಹಾಗು ಸಮಾಜದಲ್ಲಿ ಆಗುತ್ತಿರುವ ಗೊಂದಲ ತಪ್ಪಿಸಬೇಕೆಂದು ಡಾ. ಅರ್ಜುನ ಬಂಡಿ ಸರಕಾರಕ್ಕೆ ಪತ್ರಿಕೆ ಮೂಲಕ ಮನವಿ ಮಾಡಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…