Breaking News

ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡ ಯುವಕ

A young man committed suicide by hanging himself

ಜಾಹೀರಾತು
ಜಾಹೀರಾತು

ಮಾನ್ವಿ: ಪಟ್ಟಣದ ಜನತಾ ಕಾಲೋನಿಯ ಯುವಕ ವರುಣರಾಜ್ ೨೫ ವರ್ಷ ಅನಾರೋಗ್ಯ ಹಿನ್ನೇಲೆಯಲ್ಲಿ ಮನೆಯಲ್ಲಿನ ಸಿರೇಯಿಂದ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಯುವಕನ ತಂದೆ ಗುರುಪದಪ್ಪ ನೀಡಿದ ದೂರಿನಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ತನಿಖೆ ನಡೆಸಲಾಗುತ್ತಿದೆ
ಯುವಕನ ಸಾವಿಗೆ ಯುವತಿ ಯೊಂದಿಗಿನ ಪ್ರೇಮ ಪ್ರಕರಣವು ಕಾರಣವಾಗಿರುವ ಶಂಖೆಯು ವ್ಯಕ್ತವಾಗುತ್ತಿದೆ.

About Mallikarjun

Check Also

ಕಳೆದುಕೊಂಡ ದುಬಾರಿ ಮೊಬೈಲ್ ಗಳನ್ನು ಹಿಂತಿರುಗಿಸಿದ ನಗರ ಠಾಣೆ ಪಿ.ಐ.ಪ್ರಕಾಶ್ ಮಾಳೆ:

City police station PI Prakash Male returns lost expensive mobile phones: ಗಂಗಾವತಿ:17 ನಗರದಲ್ಲಿರುವ ಸಾರ್ವಜನಿಕರು ತಮ್ಮ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.