Enroll their Aadhaar Card Number in the Pahani of Lands: Raju Pirangi
ಮಾನ್ವಿ: ರೈತರು ತಮ್ಮ ಜಮೀನುಗಳ ಪಹಣಿಯಲ್ಲಿ ತಮ್ಮ ಆಧಾರ ಕಾರ್ಡ ಸಂಖ್ಯೆಯನ್ನು ನೊಂದಾಯಿಸಿಕೊಳ್ಳುವುದರಿಂದ ಭೂಮಿಯ ಮಾಲಿಕತ್ವದಲ್ಲಿ ತೊಂದರೆ ಯಾಗುವುದಿಲ್ಲ ಎಂದು ತಹಸೀಲ್ದಾರ್ ರಾಜು ಪಿರಂಗಿ ತಿಳಿಸಿದರು.
ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿನ ರೈತರ ಜಮೀನುಗಳಿಗೆ ಭೇಟಿ ನೀಡಿ ರೈತರೊಂದಿಗೆ ಮಾತನಾಡಿ ರೈತರು ಸರಕಾರದ ಯೋಜನೆಗಳ ಲಾಭಗಳನ್ನು ಪಡೆಯುವುದಕ್ಕೆ ಅನುಕೂಲವಾಗುತ್ತದೆ ಅದರಿಂದ ಗ್ರಾಮದಲ್ಲಿನ ಪ್ರತಿಯೊಬ್ಬ ರೈತರು ಕೂಡ ತಮ್ಮ ಜಮೀನುಗಳ ಪಹಣಿಗಳಿಗೆ ಅಧಾರ ಕಾರ್ಡ ನೊಂದಾಯಿಸಿಕೊಳ್ಳಬೇಕು. ರೈತರಿಗೆ ಅಧಾರ ನೊಂದಾಣಿಗೆ ಅನುಕೂಲವಾಗುವಂತೆ ತಾಲೂಕು ಆಡಳಿತದಿಂದ ಎಲ್ಲಾ ನೆರವು ಕೂಡ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಭಾಗವಹಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…