A concert by Tumkur University ex-Chancellor Dr. CS Sharma at Gaya Samaj on Sunday
ಬೆಂಗಳೂರು, ಜು, 10; ತುಮಕೂರು ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲೀಕರಣ ಪರಿಷತ್ತಿನ ಮಾಜಿ ಕುಲಪತಿ ಡಾ.ಸಿ.ಎಸ್. ಶರ್ಮಾ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಗೋಷ್ಟಿ ಭಾನುವಾರ ಸಂಜೆ 5.30ಕ್ಕೆ ಬೆಂಗಳೂರು ಗಾಯನ ಸಮಾಜದಲ್ಲಿ ನಡೆಯಲಿದೆ.
ವೃತ್ತಿಯಲ್ಲಿ ಶಿಕ್ಷಣ ತಜ್ಞರಾಗಿರುವ ಅವರು,
ಪ್ರವೃತ್ತಿಯಲ್ಲಿ ಶಾಸ್ತ್ರೀಯ ಸಂಗೀತ ವಿದ್ವಾನ್ ಆಗಿದ್ದಾರೆ
ಸ್ವಾಮಿ ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾಲಯ, ಛತ್ತೀಸ್ಘಡ ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿರುವ ಅವರು, ಹಲವು ಪ್ರತಿಷ್ಠಿತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಎ.ಪಿ.ಎಸ್. ಶಿಕ್ಷಣ ದತ್ತಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…