ಕಲ್ಯಾಣಸಿರಿ ವಿಶೇಷ

ಆಗಸ್ಟ್ 14 ರಂದು ಲಕ್ಷ ಸಸಿನೆಡುವಕಾರ್ಯಕ್ರಮ

Lakh sapling program on 14th August

*ಆಗಸ್ಟ್ 14 ರಂದು ಲಕ್ಷ ಸಸಿನೆಟ್ಟು ದೀಪ ಬೆಳಗಿಸಿ ‘ಹಸಿರು ಬೆಳಕು’ಕಾರ್ಯಕ್ರಮದ ಅಭಿಯಾನಕ್ಕೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ್ ನಾಯ್ಕ ಚಾಲನೆ *

ಕೊಟ್ಟೂರು:ಇದೇ ಆಗಸ್ಟ್ 14 ರಂದು ಮುಂಜಾನೆ ಪ್ರತಿಯೊಬ್ಬರು ಸಸಿನೆಟ್ಟು ಅದನ್ನು ಉಳಿಸಿ ಬೆಳೆಸುವ ಪ್ರತಿಜ್ಞೆ ಪೂರ್ವಕವಾಗಿ ಸಂಜೆ ದೀಪ ಬೆಳಗಿಸಿ ಭೂಮಂಡಲದದ ಸ್ವಾಸ್ಥ್ಯ ಆರೋಗ್ಯ ಪೂರ್ಣ ನಿರ್ಮಾಣದ ಸಂಕಲ್ಪ ಮಾಡೋಣ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗಷ್ಟ 15 ರಂದು ತಾಲೂಕು ಆಡಳಿತ ಕೊಟ್ಟೂರು ವತಿಯಿಂದ 78ನೇ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರಗಾರ ಅವಲಂಭಿತ ಕುಟುಂಬದವರಿಗೆ ಮಾಜಿ ಸೈನಿಕರಿಗೆ, ಪತ್ರಕರ್ತರಿಗೆ ಗೌರವಪೂರ್ವಕವಾಗಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.

ಹಗರಿಬೊಮ್ಮನಹಳ್ಳಿ ಕ್ಷೇತ್ರಾದ್ಯಂತ 78ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಲಕ್ಷ ಸಸಿನೆಟ್ಟು ದೀಪ ಬೆಳಗಿಸಿ ‘ಹಸಿರು ಬೆಳಕು’ ಉಳಿವಿನ ಪುಟ್ಟ ಸಂಕಲ್ಪ ಕಾಯಕ ಮಾಡೋಣ.

ಜೀವ ಸಂಕುಲ ಉಳಿದರೆ ಜೀವ ಉಳಿಯುತ್ತೆ, ಜೀವ ಉಳಿಯಲು ಹಸಿ ರಿನ ಆಸರೆಯ ಆಮ್ಲಜನಕ ಅತ್ಯವಶ್ಯಕ ವಾಗಿದೆ. ಹಾಗಾಗಿ ಎಲ್ಲಾರೂ ಆಗಸ್ಟ್ 14 ರ ‘ಹಸಿರೋತ್ಸವ

ಮತ್ತು ಕಾರ್ಯಕ್ರಮ ದೀಪೋತ್ಸವ ಯಶಸ್ವಿಯಾಗಲು ನಿಮ್ಮ ಪರಿಸರ ಪೂರಕ ಉತ್ಸಾಹ ಅತ್ಯವಶ್ಯಕತೆ, ಪಾಲ್ಗೊಳುವಿಕೆ ಬಹುಮುಖ್ಯ, ಹಾಗಾಗಿ ಪ್ರತಿಯೊಬ್ಬರು ಸ್ವಯಂಪ್ರೇರಿತವಾಗಿ ಪಾಲ್ಗೊಂಡು ಇಂತಹ ಮಹತ್ವಾ ಕಾಂಕ್ಷೆಯ ಹಸಿರು ಉಸಿರಿನ ಬೆಳಕಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago