Breaking News
ನಿನ್ನೆ ರಾತ್ರಿ ಬಾರಿ ಮಳೆ ಸುರಿದ ಪರಿಣಾಮ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ

As a result of last night’s heavy rain, Paranna Munavalli, the former MLA, visited

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಗಂಗಾವತಿ ನಗರದ ಅಮರ್ ಭಗತ್ ಸಿಂಗ್ ನಗರ ಮತ್ತು ಹಿರೇಜಂತಕಲ್ ಭಾಗಗಳಲ್ಲಿ ಕೆಲವೊಂದು ಮನೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಭೇಟಿ ನೀಡಿ ನಗರಸಭಾ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸರಿಪಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ನೀಲಕಂಠ ಕಟ್ಟಿಮನಿ, ವಾಸುದೇವ ನವಲಿ, ರಾಘವೇಂದ್ರ ಶೆಟ್ರು, ನವೀನ್ ಮಾಲಿ ಪಾಟೀಲ್, ರಮೇಶ್ ಚೌಡ್ಕಿ, ರಾಚಪ್ಪ ಸಿದ್ದಾಪುರ್, ಸಂಗಯ್ಯ ಸ್ವಾಮಿ, ಶ್ರೀನಿವಾಸ್ ದೂಳ, ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *