Breaking News

ನಿನ್ನೆ ರಾತ್ರಿ ಬಾರಿ ಮಳೆ ಸುರಿದ ಪರಿಣಾಮ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ

As a result of last night’s heavy rain, Paranna Munavalli, the former MLA, visited

ಜಾಹೀರಾತು
ಜಾಹೀರಾತು

ಗಂಗಾವತಿ ನಗರದ ಅಮರ್ ಭಗತ್ ಸಿಂಗ್ ನಗರ ಮತ್ತು ಹಿರೇಜಂತಕಲ್ ಭಾಗಗಳಲ್ಲಿ ಕೆಲವೊಂದು ಮನೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಅವರು ಭೇಟಿ ನೀಡಿ ನಗರಸಭಾ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸರಿಪಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ನೀಲಕಂಠ ಕಟ್ಟಿಮನಿ, ವಾಸುದೇವ ನವಲಿ, ರಾಘವೇಂದ್ರ ಶೆಟ್ರು, ನವೀನ್ ಮಾಲಿ ಪಾಟೀಲ್, ರಮೇಶ್ ಚೌಡ್ಕಿ, ರಾಚಪ್ಪ ಸಿದ್ದಾಪುರ್, ಸಂಗಯ್ಯ ಸ್ವಾಮಿ, ಶ್ರೀನಿವಾಸ್ ದೂಳ, ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು.

About Mallikarjun

Check Also

ದೇವದುರ್ಗದಲ್ಲಿ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಪುನಃ ಶಾಲೆಗೆ ಸೇರ್ಪಡೆಗೆ ಕ್ರಮ

Action to prevent 11 children from going to work in Devadurga and re-enroll them in …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.