Breaking News

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

Rayanna Jayanti Celebration of Krantiveera Samgolli at District Collector’s Office

ಜಾಹೀರಾತು


ರಾಯಚೂರು,ಆ.16,(ಕರ್ನಾಟಕ ವಾರ್ತೆ):- ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ಗೌರವ ನಮನ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಪ್ಪ ಯಲ್ಲಪ್ಪ ಭಜಂತ್ರಿ, ರಾಯಚೂರು ಸಹಾಯಕ ಆಯುಕ್ತರಾದ ಮೈಬೂಬಿ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ್ ಗಂಗಣ್ಣನವರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಇದ್ದರು.

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.