ಕಲ್ಯಾಣಸಿರಿ ವಿಶೇಷ

ಸಿಂಧನೂರು:ಖದೀಮರ ಕೈಚಳಕ , ಸುಮಾರು 1 ಲಕ್ಷಕ್ಕೂ ಅಧಿಕ ಹಣ ಕಳ್ಳತನ, ನಾಗರಿಕರಲ್ಲಿ ಆತಂಕ

Sindhnoor: Khadimar’s trickery, theft of more than 1 lakh money, anxiety among citizens

ಸಿಂಧನೂರು : ಪಿಕಾರ್ಡ್ ಬ್ಯಾಂಕ್ ಸೇರಿದಂತೆ ಜೀವನಜ್ಯೋತಿ ಪತ್ತಿನ ಸಹಕಾರ ಸಂಘ, ಚಾರ್ಟೆಡ್ ಅಕೌಂಟೆಂಟ್, ಕೃಷಿ ಪತ್ತಿನ ಸಹಕಾರ ಸಂಘ, ಬಟ್ಟೆ ಅಂಗಡಿ, ಗೊಬ್ಬರದ ಗೌಡನ್, ಹಾಗೂ ಇನ್ನಿತರ ಅಂಗಡಿಗಳಲ್ಲಿ ಮಧ್ಯರಾತ್ರಿ 1:57 ರ ಸುಮಾರಿಗೆ ಖದೀಮರ ಕೈಚಳಕವನ್ನು ತೋರಿಸಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಹಣ ಕಳ್ಳತನವಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿದೆ.

ತಾಲೂಕಿನಲ್ಲಿ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಕಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದರೂ ಕೂಡ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಾಗಿತ್ತು ಇವರ ನಿಷ್ಕಾಳಜಿಯಿಂದ ಇಂದು ಕಳ್ಳರು ಪಿಎಲ್ ಡಿ ಬ್ಯಾಂಕ್ ಸೇರಿದಂತೆ ಅಕ್ಕಪಕ್ಕದಲ್ಲಿರುವ ಅಂಗಡಿ ಸೊಸೈಟಿ ಗಳಲ್ಲಿ ಕಳ್ಳತನ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಿಂಧನೂರು ಉಪವಲಯದ ಡಿವೈಎಸ್ಪಿ ಬಿ.ಎಸ್.ತಳವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕಳ್ಳತನವಾಗಿದ್ದು, ಇದರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಶೀಘ್ರವಾಗಿ ಪ್ರಕರಣವನ್ನು ಬೇಧಿಸಲಾಗುವುದ ಎಂದು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

11 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

17 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago