Chendayaya Jayanthotsava is a grand yarn festival in Kukanur town
ಕೊಪ್ಪಳ : ಕುಕನೂರು ಪಟ್ಟಣದಲ್ಲಿ ಕಾಯಕಯೋಗಿ ಶಿವಶರಣ ಶ್ರೀ ನೂಲಿಚೆಂದಯ್ಯ ಕೊರಮ ಸಮಾಜದ ವತಿಯಿಂದ 19ರ ಸೋಮವಾರದಂದು ಬೆಳಗ್ಗೆ 8 ಗಂಟೆಯಿಂದ ವಿಜೃಂಭಣೆಯಿಂದ ನೆರವೇರಿಸಲಾಗುವುದು.
ಅಂದು ಬೆಳಗ್ಗೆ 8 ಗಂಟೆಗೆ ಗಾಂಧಿ ನಗರದ ನೂಲಿಚೆಂದಯ್ಯನವರ ಗುಡಿಯಲ್ಲಿರುವ ನೂಲಿಚೆಂದಯ್ಯನವರ ಮೂರ್ತಿಗೆ ವಿಷೇಶ ಪೂಜಾ ವಿಧಿ, ವಿಧಾನಗಳು ಜರುಗುವವು.
ನಂತರ ಬೆಳಗ್ಗೆ 10ಗಂಟೆಯಿಂದ ಹಲಗೂರು ಮತ್ತು ಜಮಖಂಡಿ ಬ್ಯಾಂಡ್ ಕಂಪನಿ ಮತ್ತು ಆರ್ಕೇಸ್ಟ್ರಾ ಕಾರ್ಯಕ್ರಮದ ಮೂಲಕ ನೂಲಿಚೆಂದಯ್ಯನವರ ಭಾವಚಿತ್ರ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿ ಮರಳಿ ದೇವಸ್ಥಾನಕ್ಕೆ ಆಗಮಿಸುವುದು.
ನಂತರ ಮಧ್ಯಾಹ್ನ 1ಗಂಟೆಗೆ ಅನ್ನ ಸಂತರ್ಪಣಾ ಕಾರ್ಯಕ್ರಮಗಳು ಜರಗುವವು ಆದ್ದರಿಂದ ಸಕಲ ಸಧ್ಬಕ್ತರು ಅಭಿಮಾನಿಗಳು ಆಗಮಿಸಿ ತನು, ಮನ, ಧನದಿಂದ ಸೇವೆ ಸಲ್ಲಿಸಲು ಸಮಾಜದವರು ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…