ಕಲ್ಯಾಣಸಿರಿ ವಿಶೇಷ

ಬಸವಪರಸಂಘಟನೆಗಳ ಆಕ್ರೋಶ.ಆ. ೨೦ ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಬೆಳಿಗ್ಗೆ ೧೦ ಗಂಟೆಗೆ ಬಸವಾಭಿಮಾನಿಗಳ ಪ್ರತಿಭಟನೆ

Outrage of pro-basava organizations. That. On 20th at 10 am in Freedom Park, Bengaluru, protest of Basava fans

ವಚನ ದರ್ಶನ ಪುಸ್ತಕದ ವಿರುದ್ಧ ಭಾರತದ ಸರ್ವ ಬಸವಪರ ಸಂಘಟನೆಗಳ ಆಕ್ರೋಶ.
ಆ. ೨೦ ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಬೆಳಿಗ್ಗೆ ೧೦ ಗಂಟೆಗೆ ಬಸವಾಭಿಮಾನಿಗಳ ಪ್ರತಿಭಟನೆ.

ಬಸವಾದಿ ಶರಣರ ವಚನಗಳನ್ನು ತಮ್ಮ ಮನಬಂದಂತೆ ಬರೆದು ಮೂಲ ತತ್ವ ಸಂದೇಶಗಳಿಗೆ ಮಸಿ ಬಳಿಯುವ ಹುನ್ನಾರ.!ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮಠಾಧೀಶರಲ್ಲಿ ಮನವಿ.

ವಚನ ದರ್ಶನ ಪುಸ್ತಕವಿಡೀ ವಚನಗಳ ಮೂಲ ಸಂದೇಶಗಳನ್ನು ತಪ್ಪಾಗಿ ಬಿಂಬಿಸಿದ್ದಾರೆ, ಇದು ವಿಶ್ವದ ಇಡೀ ಬಸವಾನುಯಾಯಿಗಳ ಆಕ್ರೋಶಕ್ಕೆ ಕಾರಣವಾಗಿದೆ, ಈ ಕುರಿತು ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕೆಂದು ಮನವಿಯನ್ನು ನೀಡುತ್ತಿದ್ದೇವೆ.

ಶರಣ ಶ್ರೀ ಓಂಕಾರ ಚೊಂಡಿ, ಅಧ್ಯಕ್ಷರು, ವಿಶ್ವಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟ, ಬೆಂಗಳೂರು.

ಶರಣ ಶ್ರೀ ಶ್ರೀನಿವಾಸ ಭದ್ರಣ್ಣವರ,
ರಾಜ್ಯಾಧ್ಯಕ್ಷರು, ಕೆಚ್ಚೆದೆಯ ಕನ್ನಡಿಗರ ವೇದಿಕೆ, ಬೆಂಗಳೂರು.

ಶರಣ ಶ್ರೀ ಸಂಜೀವ್ ಕಡಗದ್,
ನ್ಯಾಯಾಲಯದ ಅಧಿಕಾರಿಗಳು, ಬೆಂಗಳೂರು.

ಶರಣ ಶ್ರೀ ಶಿವಕುಮಾರ್,
ಚಾರ್ಟಡ್ ಅಕೌಂಟೆಂಟ್,
ಬೆಂಗಳೂರು.

ಶರಣ ಶ್ರೀ ಪ್ರಕಾಶ್ ಹೆಬ್ಬಳ್ಳಿ,
ಸಾಫ್ಟ್‌ವೇರ್ ಇಂಜಿನಿಯರ್,
ಬೆಂಗಳೂರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago