Breaking News
ವಚನಕಾರ ನುಲಿಯ ಶ್ರೀ ಶಿವಶರಣ ಚಂದಯ್ಯ ಜಯಂತಿ ಆಚರಣೆ

Shri Shivsharan Chandaiya Jayanti celebration of Vachankara Nuli

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಸಿಂಧನೂರು :-ಆ 19 ತಾಲೂಕಿನ ಕುರುಕುಂದ ಗ್ರಾಮದಲ್ಲಿ ವಚನಕಾರ ಶ್ರೀ ಶಿವಶರಣ ನುಲಿಯ ಚಂದಯ್ಯನವರ 917ನೇ ಜಯಂತ್ಯೋತ್ಸವ ಪ್ರಯುಕ್ತ ಅವರ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೋರವರ ಸಮಾಜದ ಗ್ರಾಮ ಘಟಕದ ಅಧ್ಯಕ್ಷರಾದ ಬಸವರಾಜ ಗ್ಯಾರೇಜ್, ಉಪಾಧ್ಯಕ್ಷ ಭೀಮಣ್ಣ ಭಜಂತ್ರಿ,ಶರಣಯ್ಯ ಸ್ವಾಮಿ,ಗ್ರಾಮ ಪಂಚಾಯಿತಿ ಸದಸ್ಯರಾದ ಅಂಬಣ್ಣ ಕಾನಿಹಾಳ್,ಹನುಮಂತ ಹಲಕಟಗಿ ಬಜಂತ್ರಿ, ಹಾಗೂ ಕರಿ ಬಸವರಾಜ, ಸುಬ್ಬಣ್ಣ,ಗುಡದಪ್ಪ, ಶರಣಪ್ಪ, ನಿರುಪಾದಿ ಭೋವಿ, ಯಮನೂರ,ರಾಘವೇಂದ್ರ, ಹನುಮಂತ, ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *