Shri Shivsharan Chandaiya Jayanti celebration of Vachankara Nuli
ಸಿಂಧನೂರು :-ಆ 19 ತಾಲೂಕಿನ ಕುರುಕುಂದ ಗ್ರಾಮದಲ್ಲಿ ವಚನಕಾರ ಶ್ರೀ ಶಿವಶರಣ ನುಲಿಯ ಚಂದಯ್ಯನವರ 917ನೇ ಜಯಂತ್ಯೋತ್ಸವ ಪ್ರಯುಕ್ತ ಅವರ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೋರವರ ಸಮಾಜದ ಗ್ರಾಮ ಘಟಕದ ಅಧ್ಯಕ್ಷರಾದ ಬಸವರಾಜ ಗ್ಯಾರೇಜ್, ಉಪಾಧ್ಯಕ್ಷ ಭೀಮಣ್ಣ ಭಜಂತ್ರಿ,ಶರಣಯ್ಯ ಸ್ವಾಮಿ,ಗ್ರಾಮ ಪಂಚಾಯಿತಿ ಸದಸ್ಯರಾದ ಅಂಬಣ್ಣ ಕಾನಿಹಾಳ್,ಹನುಮಂತ ಹಲಕಟಗಿ ಬಜಂತ್ರಿ, ಹಾಗೂ ಕರಿ ಬಸವರಾಜ, ಸುಬ್ಬಣ್ಣ,ಗುಡದಪ್ಪ, ಶರಣಪ್ಪ, ನಿರುಪಾದಿ ಭೋವಿ, ಯಮನೂರ,ರಾಘವೇಂದ್ರ, ಹನುಮಂತ, ಸೇರಿದಂತೆ ಅನೇಕರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…