ಕಲ್ಯಾಣಸಿರಿ ವಿಶೇಷ

ವಚನಕಾರ ನುಲಿಯ ಶ್ರೀ ಶಿವಶರಣ ಚಂದಯ್ಯ ಜಯಂತಿ ಆಚರಣೆ

Shri Shivsharan Chandaiya Jayanti celebration of Vachankara Nuli

ಸಿಂಧನೂರು :-ಆ 19 ತಾಲೂಕಿನ ಕುರುಕುಂದ ಗ್ರಾಮದಲ್ಲಿ ವಚನಕಾರ ಶ್ರೀ ಶಿವಶರಣ ನುಲಿಯ ಚಂದಯ್ಯನವರ 917ನೇ ಜಯಂತ್ಯೋತ್ಸವ ಪ್ರಯುಕ್ತ ಅವರ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೋರವರ ಸಮಾಜದ ಗ್ರಾಮ ಘಟಕದ ಅಧ್ಯಕ್ಷರಾದ ಬಸವರಾಜ ಗ್ಯಾರೇಜ್, ಉಪಾಧ್ಯಕ್ಷ ಭೀಮಣ್ಣ ಭಜಂತ್ರಿ,ಶರಣಯ್ಯ ಸ್ವಾಮಿ,ಗ್ರಾಮ ಪಂಚಾಯಿತಿ ಸದಸ್ಯರಾದ ಅಂಬಣ್ಣ ಕಾನಿಹಾಳ್,ಹನುಮಂತ ಹಲಕಟಗಿ ಬಜಂತ್ರಿ, ಹಾಗೂ ಕರಿ ಬಸವರಾಜ, ಸುಬ್ಬಣ್ಣ,ಗುಡದಪ್ಪ, ಶರಣಪ್ಪ, ನಿರುಪಾದಿ ಭೋವಿ, ಯಮನೂರ,ರಾಘವೇಂದ್ರ, ಹನುಮಂತ, ಸೇರಿದಂತೆ ಅನೇಕರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

4 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

4 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

4 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

4 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

4 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

4 hours ago