Breaking News

ನಾಡಮದ್ದು ಸಿಡಿದು ಗಾಯಗೊಂಡ ಗೋವುಗಳುಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳ ಬೇಟಿ .

Cows injured due to dope bursting Forest and police officers rushed to the scene.

ಜಾಹೀರಾತು

ವರದಿ:ಬಂಗಾರಪ್ಪ ಸಿ .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಡಿಮದ್ದು ಸಿಡಿದ ಪರಿಣಾಮವಾಗಿ ಎರಡು ಹಸುಗಳು ಗಂಭೀರ ಗಾಯಗೊಂಡಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು .

ಕೌದಳ್ಳಿ ಗ್ರಾಮದ ರೈತ ಮಹಿಳೆ ಅಕ್ಕಮ್ಮ ಎಂಬುವವರಿಗೆ ಸೇರಿದ ಎರಡು ಹಸುಗಳು ಕಿಡಿಗೇಡಿಗಳ ಎಸಗಿದ ಕೃತ್ಯಕ್ಕೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.
ಗೋವುಗಳು ಜಮೀನನಲ್ಲಿ ಮೇವು ಅರಸಿ ತೆರಳಿದ್ದ ಸಮಯದಲ್ಲಿ ಸಿಡಿಮದ್ದಿಗೆ ಬಲಿಯಾಗಿ ಹಸುಗಳ ಮುಖ ಹಾಗೂ ದೇಹ ಭಾಗಗಳಿಗೆ ಗಂಭೀರವಾದ ಗಾಯಗೊಂಡಿದೆ ಎಂದು ತಿಳಿಸಿದ್ದಾರೆ.
ಇ ಸಂಬಂಧವಾಗಿ
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ರಾಮಾಪುರ ಪೋಲೀಸ್ ಠಾಣೆಯ ಪೊಲೀಸ್ ಸಿಬ್ಬಂಧಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು‌ ಮುಂದಿನ ಅಂಗವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

About Mallikarjun

Check Also

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಸ್ವಾಗತಾರ್ಹ: ಸಚಿವ ಬೋಸರಾಜು ಹರ್ಷ

Naming after Maharshi Valmiki for Raichur University is welcome: Minister Bosaraju Harsha ಬೆಂಗಳೂರು ಅಕ್ಟೋಬರ್‌ 17: …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.