Breaking News

ನಾಡಮದ್ದು ಸಿಡಿದು ಗಾಯಗೊಂಡ ಗೋವುಗಳುಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳ ಬೇಟಿ .

Cows injured due to dope bursting Forest and police officers rushed to the scene.

ಜಾಹೀರಾತು

ವರದಿ:ಬಂಗಾರಪ್ಪ ಸಿ .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಡಿಮದ್ದು ಸಿಡಿದ ಪರಿಣಾಮವಾಗಿ ಎರಡು ಹಸುಗಳು ಗಂಭೀರ ಗಾಯಗೊಂಡಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು .

ಕೌದಳ್ಳಿ ಗ್ರಾಮದ ರೈತ ಮಹಿಳೆ ಅಕ್ಕಮ್ಮ ಎಂಬುವವರಿಗೆ ಸೇರಿದ ಎರಡು ಹಸುಗಳು ಕಿಡಿಗೇಡಿಗಳ ಎಸಗಿದ ಕೃತ್ಯಕ್ಕೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.
ಗೋವುಗಳು ಜಮೀನನಲ್ಲಿ ಮೇವು ಅರಸಿ ತೆರಳಿದ್ದ ಸಮಯದಲ್ಲಿ ಸಿಡಿಮದ್ದಿಗೆ ಬಲಿಯಾಗಿ ಹಸುಗಳ ಮುಖ ಹಾಗೂ ದೇಹ ಭಾಗಗಳಿಗೆ ಗಂಭೀರವಾದ ಗಾಯಗೊಂಡಿದೆ ಎಂದು ತಿಳಿಸಿದ್ದಾರೆ.
ಇ ಸಂಬಂಧವಾಗಿ
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ರಾಮಾಪುರ ಪೋಲೀಸ್ ಠಾಣೆಯ ಪೊಲೀಸ್ ಸಿಬ್ಬಂಧಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು‌ ಮುಂದಿನ ಅಂಗವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *