Gudiara Mallikarjun expelled for anti-party activities
ಕೊಟ್ಟುರು ಸಿಪಿಐಎಂಎಲ್ ಲಿಬರೇಶನ್ ತಾಲೂಕು ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ್ ಸುಟ್ಟು ಕೋಡಿಹಳ್ಳಿ ಪಕ್ಷ ವಿರೋಧಿ ಚಟುವಟಿಕೆಗಳಿಂದ 20.08.2024 ರಂದು ಉಚ್ಚಾಟನೆ.
ಪಕ್ಷದ ಸಂವಿಧಾನ ಮತ್ತು ಕಾರ್ಯಕ್ರಮವನ್ನು ಉಲ್ಲಂಘಿಸುವ ಚಟುವಟಿಕೆಗಳು ಮತ್ತು ಪಕ್ಷದ ತತ್ವ, ಸಿದ್ಧಾಂತಗಳನ್ನು ನಿರ್ಲಕ್ಷಿಸಿ, ಪಕ್ಷದೊಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ನಿಯಮಗಳನ್ನು ಪಾಲ್ಲಿಸದೆ, ವ್ಯಕ್ತಿ ಆಧಾರಿತ ಚಟುವಟಿಕೆಗಳಿಗೆ ಆದ್ಯತೆ ನೀಡುವದುರಿಂದ ಕೊಟ್ಟುರು ಸಿಪಿಐಎಂಎಲ್
ಲಿಬರೇಶನ್ ತಾಲೂಕು ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ ಸುಟ್ಟು ಕೋಡಿಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟನೆ 20.08.2024 ರಂದು ಮಾಡಲಾಗಿದೆ.ಎಂದು ಸಂದೇರ್ ಪರಶುರಾಮ್ ಜಿಲ್ಲಾ ಕಾರ್ಯದರ್ಶಿ ಸಿಪಿಐಎಂಎಲ್ ಲಿಬರೇಶನ್ ಪಕ್ಷವು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…