Breaking News

ಹಿಂದುಳಿದ ವರ್ಗದ ಧೀಮಂತ‌ ನಾಯಕ ದಿ. ದೇವರಾಜು ಅರಸು- ಎನ್ ಎಸ್ ಬಸವರಾಜು

The stalwart leader of the backward class. Devaraju Arasu- NS Bosaraju

ಜಾಹೀರಾತು

IMG 20240820 WA0263 1024x576

ಹಿಂದುಳಿದ ವರ್ಗದ ಧೀಮಂತ ನಾಯಕ ದಿ. ದೇವರಾಜ್ ಅರಸು ಜಯಂತ್ಯೋತ್ಸವ

ರಾಯಚೂರು: ಜಿಲ್ಲಾಡಳಿತ, ನಗರಸಭೆ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಸಹಯೋಗದೊಂದಿಗೆ ನಗರದ ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ ಧೀಮಂತ ನಾಯಕರಾದ ದಿ. ದೇವರಾಜು ಅರಸು ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

IMG 20240820 WA0262 300x225

ಹಿಂದುಳಿದ ವರ್ಗಗಳ ಕಲ್ಯಾಣದ ಜೊತೆಗೆ ಸರ್ವ ಜನಾಂಗದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ ಮಹಾನ್ ನಾಯಕ ದಿ ದೇವರಾಜು ಅರಸು ಎಂದರು.

ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ್, ಜಿಲ್ಲಾಧಿಕಾರಿ ನಿತೀಶ್ ಕುಮಾರ್, ಹಿಂದುಳಿದ ವರ್ಗದ ಅಧಿಕಾರಿ ಬಿಎಸ್ ವಾಲ್ಮೀಕಿ, ಕಾಂಗ್ರೆಸ್ ಮುಖಂಡರಾದ ಜಯಣ್ಣ, ಕೆ ಶಾಂತಪ್ಪ, ರುದ್ರಪ್ಪ ಅಂಗಡಿ, ಹನುಮಂತು ಹೊಸೂರ್, ವೀರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.