Breaking News

ಸಂಜೀವಿನಿ ಮಾಸಿಕ ಸಂತೆ”

Sanjeevini Monthly Santhe”

ಜಾಹೀರಾತು

ಗಂಗಾವತಿ ತಾಲೂಕಿನ ಶ್ರೀ ರಾಮ ನಗರ ಗ್ರಾಮ ಪಂಚಾಯತ ಮತ್ತು ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟ(ರಿ) ಇವರ ಸಂಯುಕ್ತಾಶ್ರಯದಲ್ಲಿ ಇಂದು 22-08-2024 ರಂದು
ಶ್ರೀ ರಾಮನಗರ ಗ್ರಾಮ ಪಂಚಾಯತ್ ಮುಂಭಾಗದಲ್ಲಿಯ ಸಂತೆ ಬಯಲಲ್ಲಿ ಆಯೋಜಿಸಿದ ಸಂಜೀವಿನಿ ಮಾಸಿಕ ಸಂತೆಯನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಶಾಂತಪ್ಪ ರವರು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ,ಸಂಜೀವಿನಿ ತಾಲ್ಲೂಕ್ ಮಟ್ಟದ ಸಿಬ್ಬಂದಿಯವರು,ಎಂಬಿಕೆ- ಎಲ್ ಸಿ ಆರ್ ಪಿ ಹಾಗೂ ಕೃಷಿ – ಪಶು ಸಖಿ ಅವರು ಉಪಸ್ಥಿತರಿದ್ದರು.

About Mallikarjun

Check Also

ಜನ ಬಲದ ಮುಂದೆ ಹಣ ಬಲದ ಕೆಲಸ ನಡೆಯಲಿಲ್ಲಅಭಿವೃದ್ಧಿಗಾಗಿ ರೈತರು ನನ್ನ ಕೈಯಿಡಿದರು ಆರ್ ನರೇಂದ್ರ

Money power did not work before people power. Farmers put their hands on me for …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.