Breaking News

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

E-KYC is mandatory from ration card members; District Collector Nitish K.

ಜಾಹೀರಾತು


ರಾಯಚೂರು, ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿAದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.

ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:೧೯೬೭ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

screenshot 2025 08 03 11 51 01 43 680d03679600f7af0b4c700c6b270fe7.jpg

ವರಕವಿ ಡಾ|| ದ ರಾ ಬೇಂದ್ರೆ ಯವರ ನಾಕುತಂತಿ ಮತ್ತು ಅಲ್ಲಮಪ್ರಭುವಿನ ವಚನ

Poet Dr.|| Da Ra Bendre's Nakutanti and Allama Prabhu's Vachana ‘ಶಬ್ದಗಾರುಡಿಗ’ ದತ್ತಾತ್ರೇಯ ರಾಮಚಂದ್ರ ಬೇಂದ್ರೆ (ದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.