ಕಲ್ಯಾಣಸಿರಿ ವಿಶೇಷ

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

E-KYC is mandatory from ration card members; District Collector Nitish K.


ರಾಯಚೂರು, ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿAದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.

ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:೧೯೬೭ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago