Breaking News

ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ .36,96,983 /- ರೂ ಸಂಗ್ರಹ

Sri Anjaneya Temple Anjanadri Hill .36,96,983 /- Collection of Rs

ಜಾಹೀರಾತು

ಗಂಗಾವತಿ, ತಾಲೂಕಿನ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ
ಇಂದು ದಿ. 27/08/2024 ರಂದು ಮಾನ್ಯ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಗ್ರೇಡ್-2 ತಹಶೀಲ್ದಾರ್ ರಾದ ಮಹಾಂತಗೌಡ ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 02-07-2024 ರಿಂದ 27-08-2024 ರವರೆಗೆ ಒಟ್ಟು 56 ದಿನಗಳ ಅವಧಿಯಲ್ಲಿ) ಒಟ್ಟು ರೂ.36,96,983 /- ರೂ ಗಳು ಸಂಗ್ರಹವಾಗಿರುತ್ತದೆ. *6 ವಿದೇಶಿ ನೋಟು, 1 ವಿದೇಶಿ ನಾಣ್ಯಗಳು( * 3 ವೇತನಂ, 3 ಮಲೇಶಿಯಾ, 1 ದುಬೈ ನಾಣ್ಯ)**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಮೆಹಬೂಬ್ ಅಲಿ ಶಿರಸ್ತೇದಾರಾದ
ನರ್ಮದಾ ,ಕೃಷ್ಣವೇಣಿ ,ಸುಹಸ್ , ಕಂದಾಯ ನಿರೀಕ್ಷಕರಾದ ಮಹೇಶ್ ದಲಾಲ, ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ, ಇಂದಿರಾ, ಅನ್ನಪೂರ್ಣ ಪ್ರ.ದ.ಸ, ಶೇಖರಪ್ಪ ಆಹಾರ ನಿರೀಕ್ಷಕರು, ಮಹಮ್ಮದ್ ರಫೀಕ್ ,ಕವಿತಾ‌ ಎಸ್, ಸೌಭಾಗ್ಯ, ಕವಿತಾ , ಗಾಯತ್ರಿ, ಶ್ರೀರಾಮ ಜೋಶಿ , ಸುಧಾ, ದ್ವಿ.ದ.ಸ, ಪ್ರವೀಣ್ ಜೋನ್ಸ್ ,ಮಂಜುನಾಥ ದುಮ್ಮಾಡಿ ,ಅಸ್ಲಾಂ ಪಟೇಲ್, ವೀರಯ್ಯ, ರಾಘವೇಂದ್ರ, ಸುನಿತಾ ,ನಾಗಬಿಂದು ,ಚೈತ್ರ, ಪ್ರಿಯಾಂಕ ,ಗಾಯತ್ರಿ ,ಶೈನಾಜ್, ಗ್ರಾಮ ಆಡಳಿತ ಅಧಿಕಾರಿ , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಶ್ರೀಧರ್,ಸುನಿಲ್ , ವೀರೇಶ್, ಶ್ರೀನಿವಾಸ್ ಪೋಲಿಸ್ ಹೆಚ್.ಸಿ ಸಿಬ್ಬಂದಿ , ನಿರುಪಾದಿ ಹನುಮಂತ್ ಪ್ರವಾಸಿ ಮಿತ್ರರು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಜರಿದ್ದರು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .02/07/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ. 32,95,651/- ಸಂಗ್ರಹವಾಗಿತ್ತು.

About Mallikarjun

Check Also

ಜನ ಬಲದ ಮುಂದೆ ಹಣ ಬಲದ ಕೆಲಸ ನಡೆಯಲಿಲ್ಲಅಭಿವೃದ್ಧಿಗಾಗಿ ರೈತರು ನನ್ನ ಕೈಯಿಡಿದರು ಆರ್ ನರೇಂದ್ರ

Money power did not work before people power. Farmers put their hands on me for …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.