ಕಲ್ಯಾಣಸಿರಿ ವಿಶೇಷ

ಇಂದು ಮಂಟೇಸ್ವಾಮಿ ಕಥಾ ಪ್ರಸಂಗದ ರೂವಾರಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ

Dr. Ruwari of Manteswami story episode today. H. S. A felicitation ceremony for Shivprakash

ಬೆಂಗಳೂರು: ಸೆ,1: ಸಿರಿವರ ಕಲ್ಟರ್ ಅಕಾಡೆಮಿ ಹಾಗೂ ಅನನ್ಯ ಕ್ರಿಯೇಷನ್ಸ್ ಅರ್ಪಿಸುವ ಹೆಸರಾಂತ ಲೇಖಕರು ಮತ್ತು ನಾಟಕಕಾರರೂ ಆದ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೋಮವಾರ ಸಂಜೆ 5.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆಂದು ಅನನ್ಯ ಕ್ರಿಯೇಷನ್ಸ್ ನ ಕಾರ್ಯದರ್ಶಿ ರಾಜೇಶ್ ರಾಂಪುರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾದಲ್ಲಿ ನಾಡಿನ ಖ್ಯಾತ ಹಿರಿಯ ಕವಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಹಾಗೂ ಹೆಸರಾಂತ ಸಂಗೀತ ನಿರ್ದೇಶಕರು, ಚಿತ್ರ ಸಾಹಿತಿ ಡಾ.ಹಂಸಲೇಖ ರವರು, ರವೀಂದ್ರನಾಥ ಸಿರಿವರ ಮತ್ತಿತರರು ಭಾಗವಹಿಸುವವರು.

ನಗರದ ರವೀಂದ್ರ ಕಲಾಕ್ಷೇತ್ರ, ಜೆಸಿ ರಸ್ತೆಯ ಸೋಮವಾರ ಸಂಜೆ 5.30ಕ್ಕೆ ಮಂಟೇಸ್ವಾಮಿ ಕಥಾ ಪ್ರಸಂಗ ನಾಟಕವನ್ನು ಪ್ರಸ್ತುತಪಡಿಸಲಾಗುತ್ತದೆ. ರಚನೆ: ಡಾ.ಎಚ್.ಎಸ್.ಶಿವಪ್ರಕಾಶ್ ನಿರ್ದೇಶನ: ಮೈಮ್ ರಮೇಶ್, ಸಂಗೀತ: ದೇವಾನಂದ ವರಪ್ರಸಾದ್, ಈ ನಾಟಕವು ಉಚಿತ ಪ್ರವೇಶವಾಗಿರುತ್ತದೆ.

Mallikarjun

Share
Published by
Mallikarjun

Recent Posts

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…

3 hours ago

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

17 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

17 hours ago