Eranna Marlatti was elected as the new president of the JDS unit
ಮಾನ್ವಿ:ಪಟ್ಟಣದ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಕಚೇರಿಯಲ್ಲಿ ತಾ.ಜೆ.ಡಿ.ಎಸ್ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಡಿ.ಎಸ್. ಪಕ್ಷದ ಹಿರಿಯ ಮುಖಂಡರಾದ ಈರಣ್ಣ ಮರ್ಲಟ್ಟಿ ಪೋತ್ನಾಳ್ ಇವರಿಗೆ ಆಯ್ಕೆ ಅದೇಶ ಪತ್ರವನ್ನು ನೀಡಿ ರಾಜ್ಯ ಜೆ.ಡಿ.ಎಸ್.ಪಕ್ಷದ ಪ.ಪಂಗಡ ಮೋರ್ಚದ ರಾಜ್ಯಧ್ಯಕ್ಷರು ಹಾಗೂ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ ಮಾನ್ವಿ ತಾಲೂಕಿನಲ್ಲಿ ಜೆ.ಡಿ.ಎಸ್. ಪಕ್ಷವನ್ನು ಸಮರ್ಥವಾಗಿ ಸಂಘಟಿಸುವುದಕ್ಕಾಗಿ ಜೆ.ಡಿ.ಎಸ್. ಪಕ್ಷದ ರಾಜ್ಯಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿರವರು ಪಕ್ಷದ ಹಿರಿಯ ಮುಖಂಡರಾದ ಈರಣ್ಣ ಮರ್ಲಟ್ಟಿ ಪೋತ್ನಾಳ್ರವರನ್ನು ನೂತನ ಅಧ್ಯಕ್ಷರನ್ನಾಗಿ ಅಯ್ಕೆಗೊಳಿಸಿ ಅದೇಶ ಮಾಡಿದ್ದಾರೆ ಎಂದು ತಿಳಿಸಿದರು.
ಜೆ.ಡಿ.ಎಸ್. ಮುಖಂಡರಾದ ಹೆಚ್.ಮೌನೇಶ್.ಪುರಸಭೆ ಸದಸ್ಯರಾದ ಶರಣಪ್ಪ ಮೇದಾ,ಹನುಮಂತ ಭೋವಿ, ಟಿ.ಮಲ್ಲಿಕಾರ್ಜುನ ಪಾಟೀಲ್ ಬಲ್ಲಟ್ಟಗಿ ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…